Friday, September 20, 2024
Friday, September 20, 2024

ಜೂನ್ 9 ರಂದು ಜಿಲ್ಲಾ ನ್ಯಾಯಾಧೀಶರಿಂದ ಎಂಡೋಸಲ್ಫಾನ್ ಸಂತ್ರಸ್ಥರ ಭೇಟಿ

ಜೂನ್ 9 ರಂದು ಜಿಲ್ಲಾ ನ್ಯಾಯಾಧೀಶರಿಂದ ಎಂಡೋಸಲ್ಫಾನ್ ಸಂತ್ರಸ್ಥರ ಭೇಟಿ

Date:

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು ಹಾಗೂ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ ಕುಮಾರ್ ರವರ ನಿರ್ದೇಶನದ ಮೇರೆಗೆ ಎಂಡೋಸಲ್ಫಾನ್ ಕೀಟನಾಶಕದ ದುಷ್ಪರಿಣಾಮಕ್ಕೆ ತುತ್ತಾಗಿ ದೈಹಿಕ ಹಾಗೂ ಮಾನಸಿಕ ನ್ಯೂನತೆಯಿಂದ ನರಳುತ್ತಿರುವ ಸಂತ್ರಸ್ಥರ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ಕಳುಹಿಸಲು ಜೂನ್ 9 ರಂದು ಮಧ್ಯಾಹ್ನ 3.30 ಕ್ಕೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಾದ ಮಣಿಕಂಠ (8 ವರ್ಷ) ಹೆರಿಂಜಾಲು, ರೋಶನಿ (4 ವರ್ಷ), ನಾಗಮ್ಮ (25 ವರ್ಷ) ಮತ್ತು ಮಹಮ್ಮದ್ ಐಯಾನ್ (8 ವರ್ಷ) ಕಂಬದಕೋಣೆ, ರಂಜಿತ (21 ವರ್ಷ), ತರಣ್ (5 ವರ್ಷ) ಮತ್ತು ತನ್ಮಯಿ (14 ವರ್ಷ) ಹೆರೂರು ಇವರನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಭೇಟಿ ಮಾಡಲಿದ್ದು, ಮೇಲೆ ತಿಳಿಸಿದ ಸಂತ್ರಸ್ಥರು ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿರುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!