Monday, September 23, 2024
Monday, September 23, 2024

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ‘ನಾಗಶ್ರೀ ಕಾವ್ಯ ಪ್ರಶಸ್ತಿ’

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ‘ನಾಗಶ್ರೀ ಕಾವ್ಯ ಪ್ರಶಸ್ತಿ’

Date:

ತುಮಕೂರಿನ ನಾಗಶ್ರೀ ಪ್ರತಿಷ್ಠಾನ ನೀಡುವ 2021ನೇ ಸಾಲಿನ ನಾಗಶ್ರೀ ಕಾವ್ಯ ಪ್ರಶಸ್ತಿಯು ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅವನು ಹೆಣ್ಣಾಗಬೇಕು’ ಎಂಬ ಕವನ ಸಂಕಲನಕ್ಕೆ ದೊರಕಿದೆ. ಪ್ರಶಸ್ತಿಯು ರೂಪಾಯಿ ಐದು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಕಾತ್ಯಾಯಿನಿ ಕುಂಜಿಬೆಟ್ಟು ಅವರು ಪ್ರಸ್ತುತ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಮುಂದೆ ತುಮಕೂರು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ನಡೆಯಲಿದೆಯೆಂದು ಪ್ರಶಸ್ತಿ ಸಮಿತಿಯ ಸಂಚಾಲಕರಾದ ತೇಜಾವತಿ ಹೆಚ್. ಡಿ ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!