Tuesday, September 24, 2024
Tuesday, September 24, 2024

ದಾಸರ ಪದ ಗಾಯನ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ದಾಸರ ಪದ ಗಾಯನ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Date:

ದಿ. ಉಗ್ಗುದೇವಿ ನಾರಾಯಣ ಅವರ ಮಕ್ಕಳು ಮತ್ತು ಪಡುಬಿದ್ರೆ ನಡಿಪಟ್ಣ ಮೊಗವೀರ ಮಹಿಳಾ ಮಂಡಳಿ ಇವರು ಜಂಟಿಯಾಗಿ ಮೊಗವೀರ ಸಮಾಜದ ಮಕ್ಕಳಿಗಾಗಿ “ದಾಸರ ಪದ ಗಾಯನ” ಸ್ಪರ್ಧೆಯನ್ನು ಬರುವ ಅಗಸ್ಟ್ 14ರಂದು ಪಡುಬಿದ್ರೆ ಬೀಚ್ ರಸ್ತೆಯ ಸಾಗರ್ ವಿದ್ಯಾಮಂದಿರ ಸಭಾಗ್ರಹದಲ್ಲಿ ಆಯೋಜನೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಪುತ್ತಿಗೆ ಮಠದ ವಿದ್ವಾಂಸರಾದ ಗೋಪಾಲಾಚಾರ್ಯರವರು ಗೀತಾಮಂದಿರದಲ್ಲಿ ರವಿವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಘಟಕರಲ್ಲಿ ಪ್ರಮುಖರಾದ ಶ್ರೀನಿವಾಸ್, ಕೆ.ಎನ್. ಚಂದ್ರಶೇಖರ್, ದಿನಕರ್ ಪುತ್ರನ್, ದಯಾವತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!