Tuesday, September 24, 2024
Tuesday, September 24, 2024

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವ

Date:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ (ರಿ), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ದಿವಾಕರ ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್, ಉಡುಪಿ ವಲಯದ ಉಪ ವಲಯ ಅರಣ್ಯಾಧಿಕಾರಿ ಗುರುರಾಜ ಕಾವ್ರಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಸಮಯದಲ್ಲಿ ಕಾವೇರಿ ಐದನೇ ಹಂತಕ್ಕೆ ಚಾಲನೆ: ಡಿಕೆಶಿ

ಬೆಂಗಳೂರು, ಸೆ.24: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ...

ನೂತನ ಆ್ಯಂಬುಲೆನ್ಸ್‌ಗಳಿಗೆ ಚಾಲನೆ

ಬೆಂಗಳೂರು, ಸೆ.24: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ...

ಸೆ.26: ಕೆಎಚ್‌ಐಆರ್‌ ಸಿಟಿ ಮೊದಲ ಹಂತಕ್ಕೆ ಚಾಲನೆ

ಬೆಂಗಳೂರು, ಸೆ.24: ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರಗಳು ಒಂದೆಡೇ...

ಸುದ್ದಿಗಳ ಫ್ಯಾಕ್ಟ್ ಚೆಕ್ ಮಾಡಲು ಠಾಣೆಗಳಲ್ಲಿ ಪ್ರತ್ಯೇಕ ತಂಡ

ಬೆಂಗಳೂರು, ಸೆ.24: ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ...
error: Content is protected !!