Wednesday, September 25, 2024
Wednesday, September 25, 2024

ಕೇಂದ್ರ ಮೀನುಗಾರಿಕೆ ಸಚಿವ ಎಲ್. ಮುರುಗನ್ ರವರಿಗೆ ಯಶ್ಪಾಲ್ ಸುವರ್ಣ ಅಭಿನಂದನೆ

ಕೇಂದ್ರ ಮೀನುಗಾರಿಕೆ ಸಚಿವ ಎಲ್. ಮುರುಗನ್ ರವರಿಗೆ ಯಶ್ಪಾಲ್ ಸುವರ್ಣ ಅಭಿನಂದನೆ

Date:

ಉಡುಪಿ: ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ, ಡೈರಿ ಇಲಾಖೆಯ ನೂತನ ರಾಜ್ಯ ಸಚಿವರಾದ ಎಲ್ ಮುರುಗನ್ ರವರನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಭೇಟಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ಪ್ರಸಾದವನ್ನು ನೀಡಿ ಅಭಿನಂದಿಸಿದರು.

ಕರ್ನಾಟಕ ಕರಾವಳಿ ಹಾಗೂ ರಾಜ್ಯದ ಮೀನುಗಾರರ ಸಮಸ್ಯೆಗಳ ಬಗ್ಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಮತ್ಸ್ಯ ಸಂಪದ ಹಾಗೂ ಸಾಗರಮಾಲೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಮೀನುಗಾರಿಕೆ ಅಭಿವೃದ್ಧಿಯ ಬಗ್ಗೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.

ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ಕರ್ನಾಟಕ ಕರಾವಳಿ ಜಿಲ್ಲೆಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೈಸೂರು ಸಂಸ್ಥಾನದ ಕೊಡುಗೆ ಅಪಾರ: ಧರ್ಮೇಂದ್ರ ಕುಮಾರ್

ವಿದ್ಯಾಗಿರಿ, ಸೆ.25: ಕಡ್ಡಾಯ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಜಾರಿ ಹೆಣ್ಣುಮಕ್ಕಳಿಗೆ...

ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್‌ ಸಾಮರ್ಥ್ಯದ ನೈಸರ್ಗಿಕ ಅನಿಲ...

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...
error: Content is protected !!