Friday, September 20, 2024
Friday, September 20, 2024

ನೂತನ ಸಚಿವರುಗಳಿಗೆ ಜಿಲ್ಲೆ ಹಂಚಿಕೆ

ನೂತನ ಸಚಿವರುಗಳಿಗೆ ಜಿಲ್ಲೆ ಹಂಚಿಕೆ

Date:

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರುಗಳನ್ನು ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಹಂಚಿಕೆ ಮಾಡಿ ಆದೇಶಿಸಿದ್ದಾರೆ.

1. ಗೋವಿಂದ ಕಾರಜೋಳ- ಬೆಳಗಾವಿ
2. ಕೆ.ಎಸ್. ಈಶ್ವರಪ್ಪ- ಶಿವಮೊಗ್ಗ
3. ಅರ್. ಅಶೋಕ್- ಬೆಂಗಳೂರು ನಗರ
4. ಬಿ. ಶ್ರೀರಾಮುಲು- ಚಿತ್ರದುರ್ಗ
5. ವಿ. ಸೋಮಣ್ಣ- ರಾಯಚೂರು
6. ಉಮೇಶ್ ಕತ್ತಿ- ಬಾಗಲಕೋಟೆ
7. ಎಸ್. ಅಂಗಾರ- ದಕ್ಷಿಣ ಕನ್ನಡ
8. ಜೆ.ಸಿ. ಮಾಧುಸ್ವಾಮಿ- ತುಮಕೂರು
9. ಅರಗ ಜ್ಞಾನೇಂದ್ರ- ಚಿಕ್ಕಮಗಳೂರು
10. ಡಾ. ಸಿ.ಎನ್. ಅಶ್ವತ್ಥನಾರಾಯಣ- ರಾಮನಗರ
11. ಸಿ.ಸಿ. ಪಾಟೀಲ್- ಗದಗ
12. ಆನಂದ ಸಿಂಗ್- ಬಳ್ಳಾರಿ ಮತ್ತು ವಿಜಯನಗರ
13. ಕೋಟ ಶ್ರೀನಿವಾಸ ಪೂಜಾರಿ- ಕೊಡಗು
14. ಪ್ರಭು ಚೌಹಾಣ್- ಬೀದರ್
15. ಮುರುಗೇಶ್ ನಿರಾಣಿ- ಕಲಬುರಗಿ
16. ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
17. ಎಸ್. ಟಿ ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
18. ಬಿ.ಸಿ ಪಾಟೀಲ್- ಹಾವೇರಿ
19. ಬಿ. ಎ. ಬಸವರಾಜ- ದಾವಣಗೆರೆ
20. ಡಾ. ಕೆ. ಸುಧಾಕರ್- ಚಿಕ್ಕಬಳ್ಳಾಪುರ
21. ಕೆ. ಗೋಪಾಲಯ್ಯ- ಹಾಸನ
22. ಶಶಿಕಲಾ ಜೊಲ್ಲೆ- ವಿಜಯಪುರ
23. ಎಂ.ಟಿ.ಬಿ. ನಾಗರಾಜ್- ಬೆಂಗಳೂರು ಗ್ರಾಮಾಂತರ
24. ಕೆ.ಸಿ. ನಾರಾಯಣಗೌಡ- ಮಂಡ್ಯ
25. ಬಿ.ಸಿ. ನಾಗೇಶ್- ಯಾದಗಿರಿ
26. ವಿ. ಸುನಿಲ್ ಕುಮಾರ್- ಉಡುಪಿ
27. ಹಾಲಪ್ಪ ಆಚಾರ್- ಕೊಪ್ಪಳ
28. ಶಂಕರ ಪಾಟೀಲ್ ಮುನೇನಕೊಪ್ಪ- ಧಾರವಾಡ
29. ಮುನಿರತ್ನ- ಕೋಲಾರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!