Friday, September 20, 2024
Friday, September 20, 2024

ಉಡುಪಿ ಬಸ್ ನಿಲ್ದಾಣಗಳಲ್ಲಿ ಮಿತಿ ಮೀರಿದ ಕುಡುಕರ ಹಾವಳಿ

ಉಡುಪಿ ಬಸ್ ನಿಲ್ದಾಣಗಳಲ್ಲಿ ಮಿತಿ ಮೀರಿದ ಕುಡುಕರ ಹಾವಳಿ

Date:

ಉಡುಪಿ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ, ಸರ್ವಿಸ್ ಬಸ್ಸು ನಿಲ್ದಾಣ, ಸಿಟಿ ಬಸ್ಸು ನಿಲ್ದಾಣಗಳಲ್ಲಿ ಕುಡುಕರ ಹಾವಳಿ ಮಿತಿ ಮೀರಿದ್ದು, ಕುಡುಕರ ಉಪಟಳದಿಂದ ಉಡುಪಿ ಜಿಲ್ಲೆಗೆ ಬರುವ ಯಾತ್ರಾರ್ಥಿಗಳು, ಪ್ರವಾಸಿಗರು, ಬಸ್ಸು ನಿಲ್ದಾಣಗಳಲ್ಲಿ ವಿಶ್ರಮಿಸಲಾಗದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಎಲ್ಲಿಂದರಲ್ಲಿ ಉಗಿದು ಬಸ್ಸು ನಿಲ್ದಾಣದ ಅಂದವನ್ನು ಹಾಳುಗೆಡವಿದ್ದಾರೆ. ಕುಡುಕರು ಪರಿಸರದಲ್ಲಿ ಮಲ ಮೂತ್ರವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಹರಡಿದ್ದು, ರೋಗವಾಹಕ ಸೊಳ್ಳೆಗಳ ಉತ್ಪತ್ತಿಯ ತಾಣವಾಗಿ ಮಾರ್ಪಟ್ಟಿದೆ.

ಕೊರೊನಾ ತುರ್ತು ಸಂದರ್ಭದಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸುವುದು ಕಂಡು ಬರುವುದಿಲ್ಲ. ಪ್ರಯಾಣಿಕರ ಪರ್ಸು, ಮೊಬೈಲ್ ಕಳ್ಳತನ ಪ್ರಕರಣಗಳು ನಿತ್ಯವು ಇಲ್ಲಿ ನಡೆಯುತ್ತಿರುವ ಬಗ್ಗೆಯೂ ದೂರುಗಳು ಕೇಳಿ ಬಂದಿವೆ. ನಗರಸಭೆ ತಕ್ಷಣ ಬಸ್ಸು ನಿಲ್ದಾಣದಲ್ಲಿ ಕಾವಲುಗಾರರನ್ನು ನೇಮಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!