Sunday, September 29, 2024
Sunday, September 29, 2024

ರೇಡಿಯೋ ಮಣಿಪಾಲ್: ಸಂವಹನ ಆಧಾರಿತ ಕಾರ್ಯಕ್ರಮ

ರೇಡಿಯೋ ಮಣಿಪಾಲ್: ಸಂವಹನ ಆಧಾರಿತ ಕಾರ್ಯಕ್ರಮ

Date:

ಮಣಿಪಾಲ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆಗಸ್ಟ್ 16ರಂದು ಮಧ್ಯಾಹ್ನ 2 ಗಂಟೆಗೆ ಸ್ವಾತಂತ್ರ್ಯೋತ್ಸವ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಸಂವಹನಾಧಾರಿತ ಕಾರ್ಯಕ್ರಮ ಪ್ರಸಾರವಾಗಲಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರದ ಪರಿಸರಾಧಿಕಾರಿ ಡಾ.ಹೆಚ್ ಲಕ್ಷ್ಮೀಕಾಂತ್, ಮಂಗಳೂರಿನ ಪೇಪರ್ ಸೀಡ್ಸ್ ಸಂಸ್ಥೆಯ ನಿತಿನ್ ವಾಜ಼್ ಮತ್ತು ಹೊಲಿಗೆ ಹಾಗೂ ಕಸೂತಿ ತರಬೇತುದಾರರಾದ ಮುಕ್ತಾ ಶ್ರೀನಿವಾಸ ಭಟ್ ಪಾಲ್ಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!