Monday, September 30, 2024
Monday, September 30, 2024

ಪಡ್ಡಾಯಿಗುಡ್ಡೆಯಲ್ಲಿ ವನಮಹೋತ್ಸವ

ಪಡ್ಡಾಯಿಗುಡ್ಡೆಯಲ್ಲಿ ವನಮಹೋತ್ಸವ

Date:

ಕಾರ್ಕಳ: ನೆಹರು ಯುವ ಕೇಂದ್ರ ಸಂಘಟನೆ ಉಡುಪಿ ಇದರ ಸಹಯೋಗದಲ್ಲಿ ಯುವಕ ಮಂಡಲ (ರಿ.) ಸಾಣೂರು ಇದರ ಆಶ್ರಯದಲ್ಲಿ ಸಾಣೂರು ಪಡ್ಡಾಯಿಗುಡ್ಡೆ ಪರಿಸರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸುಮಾರು 38 ವಿವಿಧ ಸಸಿಗಳನ್ನು ನೆಡಲಾಯಿತು ಮತ್ತು ಸಸಿಗಳ ಸಂರಕ್ಷಣೆ ಬಗ್ಗೆ ಮಂಡಲದ ಸದಸ್ಯರಿಗೆ ಜವಾಬ್ದಾರಿ ನೀಡಲಾಯಿತು.

ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಪದಾಧಿಕಾರಿಗಳಾದ ಹರೀಶ್ ರಾವ್, ರೋಹಿತ್, ಸೀತಾರಾಮ್, ಅಬ್ದುಲ್, ದಿಲೀಪ್, ಪ್ರಸನ್ನ ಆಚಾರ್ಯ, ರಮೇಶ್ ಪೂಜಾರಿ, ದೀಕ್ಷಿತ್, ಶಶಾಂಕ್, ಚೇತನ್, ಸಮಿತ್, ಸುದರ್ಶನ್, ಪ್ರಶಾಂತ್, ಪ್ರಖ್ಯಾತ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!