Tuesday, October 1, 2024
Tuesday, October 1, 2024

ಕಾಪು: ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಶುಭಾರಂಭ

ಕಾಪು: ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಶುಭಾರಂಭ

Date:

ಕಾಪು: ಆಯುರ್ವೇದ ವೈದ್ಯರಾದ ಡಾ. ಸದಾನಂದ ಎಲ್ ಭಟ್ ಕಾಪು ಹಾಗೂ ಡಾ. ಸುಷ್ಮಾ ಎಸ್ ಭಟ್ ಕಾಪು ಇವರ ನೂತನ ಆಯುರ್ವೇದ ಚಿಕಿತ್ಸಾ ಕೇಂದ್ರವು ಕೊತ್ತಲಕಟ್ಟೆ ಬಸ್ ನಿಲ್ದಾಣದ ಬಳಿ ಭಾನುವಾರ ಶುಭಾರಂಭಗೊಂಡಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟನೆ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ವಹಿಸಿದ್ದರು.

ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ಕೆ.ಎಂ.ಎಫ್ ಮಾಜಿ ಅಧ್ಯಕ್ಷ ದಿವಾಕರ್ ಶೆಟ್ಟಿ ಕೊತ್ತಲಗುತ್ತು, ಕೆ.ಎಂ.ಸಿ ಆಯುರ್ವೇದ ವಿಭಾಗದ ಮಾಜಿ ಮುಖ್ಯಸ್ಥ ಡಾ.ಎಂ.ಎಸ್.ಕಾಮತ್, ಎಸ್.ಡಿ.ಎಂ ಆಯುರ್ವೇದ ಕಾಲೇಜು ಉಡುಪಿ ಇದರ ರೋಗನಿದಾನ ವಿಭಾಗದ ಡಾ.ಪ್ರಸನ್ನ ಎನ್ ಮೊಗಸಾಲ, ಶಿವಾನಿ ಡಯಾಗ್ನೋಷ್ಟಿಕ್ ಮುಖ್ಯಸ್ಥ ಡಾ. ಶಿವಾನಂದ ನಾಯಕ್, ಚಂದ್ರಹಾಸ ಶೆಟ್ಟಿ, ಹರಿಖಂಡಿಗೆ ಹೆಚ್. ಗೋಪಾಲಕೃಷ್ಣ ನಾಯಕ್, ಲಕ್ಷ್ಮೀಂದ್ರ ಭಟ್ ಕಾಪು, ಕುಂದಪ್ರಭ ಪತ್ರಿಕಾ ಸಂಪಾದಕ ಯು.ಎಸ್.ಶೆಣೈ ಮುಂತಾದವರು ಉಪಸ್ಥಿತರಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನೂತನ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!