Tuesday, October 1, 2024
Tuesday, October 1, 2024

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 225 ನೇ ಜಯಂತ್ಯೋತ್ಸವ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 225 ನೇ ಜಯಂತ್ಯೋತ್ಸವ

Date:

ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225 ನೇ ಜಯಂತ್ಯೋತ್ಸವ ಪ್ರಯುಕ್ತ ಭಾನುವಾರ ರಾಯಣ್ಣನ ಭಾವಚಿತ್ರ, ಕುಂಭ ಕಲಶ, ಚಂಡೆ ವಾದನದೊಂದಿಗೆ ಮೆರವಣಿಗೆ ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಸಾಗಿ ಬಂದು ಆದಿ ಉಡುಪಿಯ ರೀಗಲ್ ನೆಕ್ಸ್ಟ್ ಕಟ್ಟಡದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಕೇಂದ್ರ ಕಛೇರಿಯವರೆಗೆ ಸಾಗಿ ಬಂತು. 

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಶಾಖೆಯ ಮುಖ್ಯಸ್ಥ ಹಫೀಜ್ ರೆಹಮಾನ್ ಮೆರವಣಿಗೆಗೆ ಚಾಲನೆ ನೀಡಿದರು. ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಗೌರವ ಸಲಹೆಗಾರ ಜನಾರ್ದನ್ ಕೊಡವೂರು, ರಾಘವೇಂದ್ರ ನಾಯಕ್, ಪೂರ್ಣಿಮಾ ಜನಾರ್ದನ್, ಉಮಾ ಸಿದ್ಧಬಸಯ್ಯ, ಸವಿತಾ ನೋಟಗಾರ್, ಕರಾವಳಿ ಕುರುಬರ ಸಂಘ ಮಂಗಳೂರು ಇದರ ಅಧ್ಯಕ್ಷ ಮಂಜುನಾಥ ವೈ ನೋಟಗಾರ, ಲಕ್ಷ್ಮಣ್ ಕೋಲ್ಕಾರ್, ಮಹೇಶ್ ಗುಂಡಿಬೈಲು, ಕುಮಾರ್ ಪ್ರಸಾದ್, ವಿಠ್ಠಲ್, ರಮೇಶ್ ಎಂಜಿಎಂ, ಶರಣಪ್ಪ ಎಂಜಿಎಂ, ಗಣೇಶ್ ಪಾತ್ರೋಟಿ, ಹನುಮಂತರಾಯ ಪೂಜಾರಿ, ಸಿದ್ದು ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!