Friday, September 20, 2024
Friday, September 20, 2024

ಗುರುರಾಜ ಮಾರ್ಪಳ್ಳಿ ಅವರಿಗೆ ಅಭಿನಂದನೆ

ಗುರುರಾಜ ಮಾರ್ಪಳ್ಳಿ ಅವರಿಗೆ ಅಭಿನಂದನೆ

Date:

ಕುಂಜಿಬೆಟ್ಟು: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಮತ್ತು ರೋಟರಿ ಮಣಿಪಾಲ ಇವರ ಆಶ್ರಯದಲ್ಲಿ ಹಿರಿಯ ಸಾಹಿತಿ, ನಾಟಕಕಾರ, ಕಲಾವಿದ, ನಿರ್ದೇಶಕ, ಕವಿ ಗುರುರಾಜ ಮಾರ್ಪಳ್ಳಿ ಅವರನ್ನು ಐದು ಸಾವಿರ ಗೌರವಧನದೊಂದಿಗೆ ಕುಂಜಿಬೆಟ್ಟುವಿನಲ್ಲಿರುವ ಸ್ಕೂಲ್ ಬುಕ್ ಉಡುಪಿಯಲ್ಲಿ ಇಂದು ಅಭಿನಂದಿಸಲಾಯಿತು.

ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಗುರುರಾಜ ಮಾರ್ಪಳ್ಳಿ, ಕಾರಂತದ್ವಯರಾದ ಡಾ| ಕೋಟ ಶಿವರಾಮ ಕಾರಂತ ಮತ್ತು ಬಿ ವಿ ಕಾರಂತ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು.

ಸಮಾರಂಭದಲ್ಲಿ ಮನೋರೋಗ ತಜ್ಞ ಡಾ| ವಿರೂಪಾಕ್ಷ ದೇವರಮನೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಸ್ಕೂಲ್ ಬುಕ್ ಉಡುಪಿಯ ವ್ಯವಸ್ಥಾಪಕ ವೈಕುಂಠ ಪ್ರಭು ಉಪಸ್ಥಿತರಿದ್ದರು.

ಸಂಚಾಲಕ ರವಿರಾಜ್ ಎಚ್ .ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲಾವಿದೆ ಭಾವನ ಕೆರೆಮಠ ಸ್ವಾಗತಿಸಿ, ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ಕಲಾವಿದ ವಿವೇಕ್ ಎನ್ ನಿರೂಪಿಸಿದರು.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!