Friday, September 20, 2024
Friday, September 20, 2024

ನಾಡ್ಪಾಲು: ವ್ಯಕ್ತಿ ನಾಪತ್ತೆ

ನಾಡ್ಪಾಲು: ವ್ಯಕ್ತಿ ನಾಪತ್ತೆ

Date:

ಉಡುಪಿ: ಕೇರಳ ರಾಜ್ಯದ ಕಾಸರಗೋಡಿನ ನಿವಾಸಿ ನಾರಾಯಣ (32) ಇವರು ಸೆ. 5 ಬೆ. 7 ಗಂಟೆಯ ಅವಧಿಯಲ್ಲಿ ಉಡುಪಿ ಜಿಲ್ಲೆಯ ನಾಡ್ಪಾಲು ಗ್ರಾಮದ ಅರಸಿನಮನೆ ಎಂಬಲ್ಲಿರುವ ಎನ್.ಕೆ ನಂಬಿಯಾರ್ ಮಾಲಿಕತ್ವದ ತೋಟದಿಂದ ಕಾಣೆಯಾಗಿರುತ್ತಾರೆ.

5 ಅಡಿ ಎತ್ತರ, ತೆಳ್ಳಗಿನ ಶರೀರ, ಎಣ್ಣೆಗಪ್ಪು ಮೈಬಣ್ಣ, ಬಿಳಿ ಶರ್ಟ್ ಮತ್ತು ಕಂದು ಬಣ್ಣದ ಲುಂಗಿ ಧರಿಸಿದ್ದು, ಕನ್ನಡ ಮತ್ತು ಮಲಯಾಳಂ ಮಾತನಾಡುತ್ತಾರೆ.

ಈ ವ್ಯಕ್ತಿಯ ಚಹರೆ ಗುರುತು ಸಿಕ್ಕಲ್ಲಿ ಸಾರ್ವಜನಿಕರು ಹೆಬ್ರಿ ಪೊಲೀಸ್ ಠಾಣೆ ದೂ.ಸಂ: 08253-251116 ಪಿ.ಎಸ್.ಐ ದೂ.ಸಂ: 9480805463 ಮತ್ತು ಕಾರ್ಕಳ ವೃತ್ತ ನಿರೀಕ್ಷಕರ ಕಛೇರಿ ದೂ.ಸಂ: 08258-231083, 9480805435 ನ್ನು ಸಂಪರ್ಕಿಸುವಂತೆ ಹೆಬ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!