Friday, September 20, 2024
Friday, September 20, 2024

ಜ್ಞಾನಸುಧಾ ಆವರಣದಲ್ಲಿ 500 ಗಿಡ ನೆಡುವ ಕಾರ್ಯಕ್ರಮ

ಜ್ಞಾನಸುಧಾ ಆವರಣದಲ್ಲಿ 500 ಗಿಡ ನೆಡುವ ಕಾರ್ಯಕ್ರಮ

Date:

ಕಾರ್ಕಳ: ಕಾರ್ಕಳ ಜ್ಞಾನಸುಧಾ ಸಂಸ್ಥೆಯ ಆವರಣದಲ್ಲಿ ಮಹೀಂದ್ರ ಹೋಮ್ ಫಿನಾನ್ಸ್ ಇವರ ನೆರವಿನೊಂದಿಗೆ ಎಂಪವರ್ ಟ್ರಸ್ಟ್ ತಮಿಳುನಾಡು ಇವರ ಸಾಮಾಜಿಕ ಅರಣ್ಯ ಯೋಜನೆಯಡಿಯಲ್ಲಿ ಐನೂರು ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಎಂಪವರ್ ಟ್ರಸ್ಟ್ ನ ಆಡಳಿತ ನಿರ್ದೇಶಕಿ ಡಾ. ಕನ್ನಿಮೋಝೀ ಅವರು ಈ ಕಾರ್ಯಕ್ರಮವನ್ನು ನಿರ್ದೇಶಿಸಿದರು. ಮಹೀಂದ್ರ ಹೋಮ್ ಫಿನಾನ್ಸ್ನ ರೀಜನಲ್ ಹೆಚ್.ಆರ್. ಮೇನೇಜರ್ ಬಿ.ಎನ್ ಕಾರಿಯಪ್ಪ, ಉಡುಪಿಯ ಏರಿಯಾ ಮೇನೇಜರ್ ಮಂಜುನಾಥ್, ಏರಿಯಾ ಕ್ರೆಡಿಟ್ ಇನ್ ಚಾರ್ಜ್ ರಾಜಾರಾಮ್, ಕಾರ್ಕಳ ಜ್ಞಾನಸುಧಾ ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ,ಕೊಡವೂರು, ಸಾರ್ವಜನಿಕ ಸಂಪರ್ಕ ಅಧಿಕಾರಿ ಜ್ಯೋತಿ ಪದ್ಮನಾಭ್, ಸಂಸ್ಥೆಯ ಎನ್.ಎಸ್.ಎಸ್. ಘಟಕದ ಅಧಿಕಾರಿ ರವಿ ಜಿ, ಎನ್.ಸಿ.ಸಿ. ಅಧಿಕಾರಿ ಮಂಜುನಾಥ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!