Monday, October 7, 2024
Monday, October 7, 2024

ಕಡಿಯಾಳಿ ದೇಗುಲಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಕಡಿಯಾಳಿ ದೇಗುಲಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

Date:

ಉಡುಪಿ: ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರು ಶಾಸಕ ಕೆ. ರಘುಪತಿ ಭಟ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಸಭಾ ಸದಸ್ಯರಾದ ಗೀತಾ ಶೇಟ್, ರಜನಿ ಹೆಬ್ಬಾರ್, ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ನಾಗರಾಜ ಶೆಟ್ಟಿ, ರಮೇಶ್ ಶೇರಿಗಾರ್, ಕಿಶೋರ್ ಸಾಲಿಯಾನ್, ಗಣೇಶ್ ನಾಯ್ಕ್, ಸಂಧ್ಯಾ ಪ್ರಭು, ಶಶಿಕಲಾ ಭರತ್, ದೇವಳದ ಸರದಿ ಅರ್ಚಕ ದುರ್ಗಾಪ್ರಸಾದ್ ಉಪಾಧ್ಯಾಯ, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಪದ್ಮ ರತ್ನಾಕರ್, ಭಾರತೀ ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!