Monday, October 7, 2024
Monday, October 7, 2024

ಪ್ರಾಕೃತಿಕ ವಿಕೋಪ ಪರಿಹಾರಧನ ವಿತರಣೆ

ಪ್ರಾಕೃತಿಕ ವಿಕೋಪ ಪರಿಹಾರಧನ ವಿತರಣೆ

Date:

ಕೊಡವೂರು: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಉಡುಪಿ ತಾಲೂಕಿನ 2 ಕುಟುಂಬಗಳಿಗೆ ರೂ. 1,90,200/- ಮೊತ್ತದ ಪರಿಹಾರ ಧನದ ಚೆಕ್ ನ್ನು ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.

ಉಡುಪಿ ತಾಲೂಕಿನ ಕೊಡವೂರು ಗ್ರಾಮದ ವಸಂತಿ ಅವರಿಗೆ ರೂ. 95,100/- ಹಾಗೂ ಲೀಲಾ ಅವರಿಗೆ ರೂ. 95,100/- ಸೇರಿದಂತೆ ಒಟ್ಟು ರೂ. 1,90,200/- ಮೊತ್ತದ ಚೆಕ್ ಶಾಸಕರ ಶಿಫಾರಸಿನ ಮೇರೆಗೆ ಮಂಜೂರಾಗಿರುತ್ತದೆ.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ನಾಮನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್ ಹಾಗೂ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಗ್ರಾಮ ಲೆಕ್ಕಾಧಿಕಾರಿಗಳಾದ ಕಾರ್ತಿಕೇಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!