Saturday, September 21, 2024
Saturday, September 21, 2024

ಜೆಇಇ ಅಡ್ವಾನ್ಸ್ಡ್– ಜ್ಞಾನಸುಧಾದ 5 ವಿದ್ಯಾರ್ಥಿಗಳಿಗೆ ಹತ್ತು ಸಾವಿರದೊಳಗಿನ ರ‍್ಯಾಂಕ್

ಜೆಇಇ ಅಡ್ವಾನ್ಸ್ಡ್– ಜ್ಞಾನಸುಧಾದ 5 ವಿದ್ಯಾರ್ಥಿಗಳಿಗೆ ಹತ್ತು ಸಾವಿರದೊಳಗಿನ ರ‍್ಯಾಂಕ್

Date:

ಕಾರ್ಕಳ: ರಾಷ್ಟ್ರಮಟ್ಟದ ಐಐಟಿ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಅಡ್ವಾನ್ಸ್ಡ್ ನಲ್ಲಿ ಜ್ಞಾನಸುಧಾದ 5 ವಿದ್ಯಾರ್ಥಿಗಳು ಹತ್ತು ಸಾವಿರದೊಳಗಿನ ರ‍್ಯಾಂಕ್ ಗಳಿಸಿ, ದೇಶದ ಅಗ್ರ ಶ್ರೇಯಾಂಕದ ಪ್ರತಿಷ್ಠಿತ 5 ಐಐಟಿಗಳಲ್ಲಿ ಪ್ರವೇಶಕ್ಕೆ ಅರ್ಹತೆ ಗಳಿಸಿಕೊಂಡಿದ್ದಾರೆ.

ಅಭಯ್ ಕಾಮತ್
ಮನ್ವಿತ್ ಪ್ರಭು
ಶ್ರೇಯಸ್ ಪೈ
ಕುಂಬಾರ್ ಅನೀಶ್
ಶ್ರೀಹರಿ ಪಡಿಗಾರ್

ಆಲ್ ಇಂಡಿಯಾ ರ‍್ಯಾಂಕಿಂಗ್‌ನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಾದ ಅಭಯ್ ಕಾಮತ್ 1099 (ಕೆಸಿಇಟಿಯಲ್ಲಿ 17ನೇ ರ‍್ಯಾಂಕ್), ಮನ್ವಿತ್ ಪ್ರಭು 5179, ಶ್ರೇಯಸ್ ಪೈ 5583, ಕುಂಬಾರ್ ಅನೀಶ್ 6822, ಶ್ರೀಹರಿ ಪಡಿಗಾರ್ 9903 (ಜೆಇಇ ಆರ್ಕಿಟೆಕ್ಚರ್‌ನಲ್ಲಿ ರಾಷ್ಟ್ರಮಟ್ಟದಲ್ಲಿ 15ನೇ ರ‍್ಯಾಂಕ್) ಬಂದಿರುತ್ತದೆ.

ಕಳೆದ ಜೆಇಇ ಮೈನ್ 2021ನಲ್ಲಿಯೂ ಈ ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಸ್ಮರಿಸಬಹುದು. ಇವರನ್ನು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಜ್ಞಾನಸುಧಾ ಬಳಗ ಅಭಿನಂದಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!