Tuesday, October 8, 2024
Tuesday, October 8, 2024

ಕೇರಳ- ಭಾರಿ ಮಳೆ, ಭೂಕುಸಿತ; 4 ಬಲಿ, 12 ನಾಪತ್ತೆ

ಕೇರಳ- ಭಾರಿ ಮಳೆ, ಭೂಕುಸಿತ; 4 ಬಲಿ, 12 ನಾಪತ್ತೆ

Date:

ಇಡುಕ್ಕಿ: ಕೇರಳದಲ್ಲಿ ಇಂದು ಏಕಾಏಕಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಟ್ಟಾಯಂ ಜಿಲ್ಲೆಯ ಕೊಟ್ಟಿಕ್ಕಲ್ ಮತ್ತು ಇಡುಕ್ಕಿ ಜಿಲ್ಲೆಯ ಕೊಕ್ಕಾಯರ್ ನಲ್ಲಿ ಸಂಭವಿಸಿದ ಭೂಕುಸಿತಕ್ಕೆ ನಾಲ್ವರು ಸಾವನ್ನಪ್ಪಿದ್ದು 12 ಮಂದಿಯ ಸುಳಿವು ಇನ್ನೂ ಸಿಕ್ಕಿಲ್ಲ.

ಪೊಲೀಸರು ಮತ್ತು ಸ್ಥಳೀಯಾಡಳಿತಕ್ಕೆ ರಕ್ಷಣಾ ಕಾರ್ಯಚರಣೆಗೆ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯು ಅಡ್ಡಿಯಾಗುತ್ತಿದೆ.

ಕೇರಳದ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಾಯುಪಡೆ, ಎನ್.ಡಿ.ಆರ್.ಎಫ್ ಮತ್ತು ನೌಕಾಪಡೆ ಸರ್ವಸನ್ನದ್ಧವಾಗಿದ್ದು ಸರಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ.

ಉಡುಪಿಯಲ್ಲಿ ಭಾರಿ ಮಳೆ: ಜಿಲ್ಲೆಯ ಹಲವೆಡೆ ಇಂದು ಸಂಜೆಯಿಂದ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇಂದು ರಾತ್ರಿ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಣೇಶ್ ಪ್ರಸಾದ್ ಜಿ. ನಾಯಕ್ ಅವರಿಗೆ ಪಿ.ಎಚ್.ಡಿ

ಉಡುಪಿ, ಅ.7: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ...

ಉಡುಪಿ: ದಿಢೀರ್ ಮಳೆ; ಸಿಡಿಲಾರ್ಭಟ

ಉಡುಪಿ, ಅ.7: ಉಡುಪಿ ಜಿಲ್ಲೆಯ ಹಲವೆಡೆ ಸಂಜೆ ದಿಢೀರನೆ ಸುರಿದ ಗಾಳಿ...

ಸ್ಥಳೀಯರಿಗೆ ತೊಂದರೆಯಾಗದಂತೆ ಹೋಂ ಸ್ಟೇ, ರೆಸಾರ್ಟ್ಗಳು ಕಾರ್ಯನಿರ್ವಹಿಸುವಂತೆ ಸೂಚನೆ

ಉಡುಪಿ, ಅ.7: ಜಿಲ್ಲೆಯ ಕೆಲವು ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಪ್ರವಾಸೋದ್ಯಮ...

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ: ಜಿಲ್ಲಾಧಿಕಾರಿ

ಉಡುಪಿ, ಅ.7: ಕನ್ನಡ ಭಾಷೆ ನಮ್ಮ ಮಾತೃ ಭಾಷೆಯಾಗಿದ್ದು, ಮುಂದಿನ ಪೀಳಿಗೆಗೆ...
error: Content is protected !!