Saturday, September 21, 2024
Saturday, September 21, 2024

ಉತ್ತರಾಖಂಡದಲ್ಲಿ ಮೇಘಸ್ಪೋಟ; ಉಕ್ಕಿ ಹರಿದ ನೈನಿತಾಲ್ ಕೆರೆ

ಉತ್ತರಾಖಂಡದಲ್ಲಿ ಮೇಘಸ್ಪೋಟ; ಉಕ್ಕಿ ಹರಿದ ನೈನಿತಾಲ್ ಕೆರೆ

Date:

ನೈನಿತಾಲ್: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮಘರ್ ನಲ್ಲಿ ಇಂದು ಸಂಭವಿಸಿದ ಮೇಘಸ್ಪೋಟದಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ನೈನಿತಾಲ್ ಕೆರೆ ಉಕ್ಕಿ ಹರಿಯುತ್ತಿದೆ. ಸುತ್ತಮುತ್ತಲಿನ ರಸ್ತೆ ಹಾಗೂ ವಸತಿ ಪ್ರದೇಶಗಳು ಜಲಾವೃತಗೊಂಡಿವೆ.

ಮೇಘಸ್ಪೋಟದಿಂದ ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ಬಂದಿರುವ ಹಲವರು ಅಲ್ಲಲ್ಲಿ ಸಿಲುಕಿದ್ದಾರೆ. ಪ್ರವಾಸಿಗರನ್ನು ರಕ್ಷಿಸುವ ಕಾರ್ಯ ಪ್ರಗತಿಯಲ್ಲಿದೆ.

ಚಮೋಲಿಯಲ್ಲಿ ಸುರಿದ ಭಾರಿ ಮಳೆಗೆ ಬದರೀನಾಥ್ ರಾಷ್ಟ್ರ‍ೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಉತ್ತರಾಖಂಡದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರಾಖಂಡದಲ್ಲಿ ಭಾರಿ ಮಳೆಗೆ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರಾಖಂಡ ಸರಕಾರ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!