Wednesday, October 9, 2024
Wednesday, October 9, 2024

ಶಾರದಾ ರೆಸಿಡೆನ್ಶಿಯಲ್ ಶಾಲೆಗೆ ನೀರಜ್ ಚೋಪ್ರಾರವರ ತರಬೇತುದಾರ ಕಾಶೀನಾಥ್ ನಾಯಕ್ ಭೇಟಿ

ಶಾರದಾ ರೆಸಿಡೆನ್ಶಿಯಲ್ ಶಾಲೆಗೆ ನೀರಜ್ ಚೋಪ್ರಾರವರ ತರಬೇತುದಾರ ಕಾಶೀನಾಥ್ ನಾಯಕ್ ಭೇಟಿ

Date:

ಉಡುಪಿ: ಒಲಂಪಿಕ್ಸ್ ನಲ್ಲಿ ಜಾವೆಲಿನ್ ತ್ರೋ ವಿಭಾಗದಲ್ಲಿ ಸ್ವರ್ಣ ಪದಕವನ್ನು ಗಳಿಸಿದ ನೀರಜ್ ಚೋಪ್ರಾ ರವರ ತರಬೇತುದಾರರಾಗಿದ್ದ ಕಾಶೀನಾಥ್ ನಾಯಕ್‌ರವರು ಉಡುಪಿಯ ಶಾರದಾ ರೆಸಿಡೆನ್ಶಿಯಲ್ ಶಾಲೆಗೆ ಭೇಟಿ ನೀಡಿದರು.

ಕ್ರೀಡೆಯು ಸೋತವರನ್ನು ಎಂದೆಂದಿಗೂ ಹಿಮ್ಮೆಟ್ಟಿಸದೆ, ಮುಂದೆ ಮತ್ತೊಮ್ಮೆ ಪ್ರಯತ್ನ ಮಾಡು ಎಂಬ ಪಾಠವನ್ನು ಕಲಿಸುತ್ತದೆ ಎಂದರು. ತಾನು ಹಾಗೂ ನೀರಜ್ ಚೋಪ್ರಾರವರು ಸೈನಿಕರಾಗಿದ್ದು ಕ್ರೀಡಾಪಟುವಲ್ಲದೆ ಮಾತೃಭೂಮಿಯನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದೇವೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಶಾಲೆಯ ವತಿಯಿಂದ ಕಾಶೀನಾಥ್ ನಾಯಕ್‌ರವರನ್ನು ನಿರ್ದೇಶಕರಾದ ವಿದ್ಯಾವಂತ ಆಚಾರ್ಯ ಹಾಗೂ ಪ್ರಾಂಶುಪಾಲರಾದ ಡಾ. ರಾಮಚಂದ್ರನ್‌ರವರು ಸನ್ಮಾನಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!