Friday, September 20, 2024
Friday, September 20, 2024

ಅಪ್ಪುಗೆ ವಿದಾಯ

ಅಪ್ಪುಗೆ ವಿದಾಯ

Date:

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಈಡಿಗ ಸಂಪ್ರದಾಯದಂತೆ ನಡೆಯಿತು.

ಮೂರು ಬಾರಿ ಕುಶಾಲು ತೋಪು ಸಿಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಯಿತು. ವಿನಯ್ ರಾಜ್ ಕುಮಾರ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.

ಕಂಠೀರವ ಸ್ಟೇಡಿಯಂಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ ಪುನೀತ್ ಹಣೆಗೆ ಮುತ್ತಿಟ್ಟು ಅಂತಿಮ ನಮನ ಸಲ್ಲಿಸಿದರು.

4.45ಕ್ಕೆ ಅಂತಿಮ ಯಾತ್ರೆ ಆರಂಭವಾಯಿತು. ಅಂತಿಮ ಯಾತ್ರೆ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!