Saturday, September 21, 2024
Saturday, September 21, 2024

ಕಲ್ಯಾಣಪುರ: ಅಂಚೆಚೀಟಿ ಪ್ರದರ್ಶನ; ಸಮವಸ್ತ್ರ ವಿತರಣೆ

ಕಲ್ಯಾಣಪುರ: ಅಂಚೆಚೀಟಿ ಪ್ರದರ್ಶನ; ಸಮವಸ್ತ್ರ ವಿತರಣೆ

Date:

ಕಲ್ಯಾಣಪುರ: ಡಾ. ಟಿ.ಎಂ.ಎ ಪೈ ಪ್ರೌಢಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಂಚೆಚೀಟಿ ಸಂಗ್ರಹಕಾರ ಕಲ್ಯಾಣಪುರ ಲಕ್ಷ್ಮೀನಾರಾಯಣ ನಾಯಕ್ ಅವರ ಸಂಗ್ರಹದಲ್ಲಿರುವ ಕರ್ನಾಟಕಕ್ಕೆ ಸಂಬಂಧಿಸಿದ ವೈವಿಧ್ಯಮಯ ಅಂಚೆಚೀಟಿ ಪ್ರದರ್ಶನ ಹಾಗೂ ಮಣಿಪಾಲ ಫೈನಾನ್ಸ್ ಸಂಸ್ಥೆಯವರು ನೀಡಿರುವ ಉಚಿತ ಸಮವಸ್ತ್ರಗಳನ್ನು ವಿತರಿಸುವ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸುಜಯ ಗಣೇಶ್ ಇವರು ಶಾಲೆಗೆ ಉಚ್ಜಿತವಾಗಿ ಸ್ಯಾನಿಟೈಸ್ ಕಿಟ್ ನೀಡಿದರು.

ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಸುಮನ ಸುಬ್ಬಣ್ಣ ಪೈ ಮುಖ್ಯ ಅತಿಥಿಯಾಗಿದ್ದ ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯ ಗಣೇಶ್ ಶೇರಿಗಾರ್ ಅತಿಥಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಶೇಖರ್ ಪಿ ಸ್ವಾಗತಿಸಿ, ಅಧ್ಯಾಪಕ ಬಾಲಕೃಷ್ಣ ನಾಯಕ್ ವಂದಿಸಿದರು.

ಸಹ ಶಿಕ್ಷಕಿ ಸುರೇಖಾ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!