Friday, October 11, 2024
Friday, October 11, 2024

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ- ಆಶ್ರಮಗಳಿಗೆ ಆಹಾರ ಸಾಮಗ್ರಿ ವಿತರಣೆ

Date:

ಮಣಿಪಾಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಪರ್ಕಳ ವತಿಯಿಂದ ಇಂದು ಸರಳೆಬೆಟ್ಟು ಹೊಸಬೆಳಕು ಅನಾಥಶ್ರಮ ಹಾಗೂ ವಿಶ್ರಾಂತಿಧಾಮ ವೃದ್ಧಾಶ್ರಮಕ್ಕೆ ದಿನಬಳಕೆಯ ಆಹಾರ ಸಾಮಗ್ರಿಗಳನ್ನು ಕೃಷ್ಣ ಶೆಟ್ಟಿಗಾರ್, ಭಗವನದಾಸ್ ಶೆಟ್ಟಿ, ಕಡ್ತಳ ರಾಮಚಂದ್ರ ನಾಯಕ್, ವಿ. ರಾಮದಾಸ್ ಹೆಗ್ಡೆ, ಸದಾನಂದ ಪರ್ಕಳ ಸಮ್ಮುಖದಲ್ಲಿ ವಿತರಿಸಲಾಯಿತು.

ಸಂಚಾಲಕರಾದ ದಿಲೀಪರಾಜ ಹೆಗ್ಡೆ ಆತ್ರಾಡಿ, ಅಧ್ಯಕ್ಷರಾದ ಕೆ. ಪ್ರಕಾಶ್ ಶೆಣೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪ್ರಭು, ಗೌರವ ಸಲಹೆಗರರಾದ ಸಚ್ಚಿದನಂದ ನಾಯಕ್, ಕೋಶಾಧಿಕಾರಿಗಳಾದ ಪ್ರಮೋದ್ ಕುಮಾರ್, ಆನಂದ ಗಾಣಿಗ, ಮನೋಜ್ ಹೆಗ್ಡೆ, ಮಹಿಳಾ ಸಂಘಟನೆಯ ಉಪಾಧ್ಯಕ್ಷರಾದ ಲತಾ. ಎಸ್. ಅಮೀನ್, ಪ್ರಧಾನ ಕಾರ್ಯದರ್ಶಿ ಸರಿತಾ ಯತಿರಾಜ್, ಕಾರ್ಯದರ್ಶಿ ವೀಣಾ ಜಗದೀಶ್, ನರೇಂದ್ರ ಶೆಟ್ಟಿಗಾರ್, ಮಾಧವ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಕ್ಷನ್‌ಗಳಲ್ಲಿ ಎಐ ಸಿಗ್ನಲ್

ಬೆಂಗಳೂರು, ಅ.10: 2025ರ ಜನವರಿ ವೇಳೆಗೆ ಬೆಂಗಳೂರಿನ 165 ಜಂಕ್ಷನ್‌ಗಳಿಗೆ ಎಐ...

ಐರಾವತ 2.0 ರಸ್ತೆಗಿಳಿಯಲು ಸಿದ್ಧತೆ

ಬೆಂಗಳೂರು, ಅ.10: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ...

ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಅರ್ಜಿ ಸಲ್ಲಿಸುವ ಕುರಿತು

ಉಡುಪಿ, ಅ.10: ಕರಾವಳಿ ನಿಯಂತ್ರಣ ವಲಯದ ನಿರಪೇಕ್ಷಣಾ ಪತ್ರ ಕೋರಿ ಬರುವ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ: ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಉಡುಪಿ, ಅ.10: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...
error: Content is protected !!