Thursday, September 19, 2024
Thursday, September 19, 2024

ನ. 23- ನರಸಿಂಗೆ ದೇವಳಕ್ಕೆ ಕೈವಲ್ಯ ಶ್ರೀಗಳು

ನ. 23- ನರಸಿಂಗೆ ದೇವಳಕ್ಕೆ ಕೈವಲ್ಯ ಶ್ರೀಗಳು

Date:

ಮಣಿಪಾಲ: ಸಾರಸ್ವತ ಮಠ ಪರಂಪರೆಯ ಆದ್ಯ ಗುರುಪೀಠ ಶ್ರೀ ಸಂಸ್ಥಾನ ಗೌಡಪಾದಾಚರ್ಯ ಕವಳೇ ಮಠದ 77ನೇ ಯತಿ ಶ್ರೀಮದ್ ಶಿವಾನಂದ ಸರಸ್ವತೀ ಸ್ವಾಮೀ ಮಹಾರಾಜ್, ನವೆಂಬರ್ 23ರಂದು ಸಂಜೆ ನರಸಿಂಗೆಯ ಶ್ರೀ ನರಸಿಂಹ ದೇವಸ್ಥಾನಕ್ಕೆ ಚಿತ್ತೈಸಿ ಶ್ರೀ ಕ್ಷೇತ್ರದಲ್ಲಿ ನವನಿರ್ಮಿತ ಗುರುಭವನ ಪ್ರವೇಶ ಮಾಡಲಿದ್ದು, ನವೆಂಬರ್ 28 ರವರೆಗೆ ದೇವಳದಲ್ಲಿ ಮೊಕ್ಕಾಂ ಮಾಡಲಿರುವರು.

ನವೆಂಬರ್ 24 ರಂದು ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಕಾರ್ತಿಕ ದೀಪೋತ್ಸವ, ನವೆಂಬರ್ 27 ರಂದು ಪೂರ್ವಾಹ್ನ ನರಸಿಂಹ ಮಂತ್ರ ಹವನ, ಅಪರಾಹ್ನ ನೂತನ ಪಾಕಶಾಲೆ ಉದ್ಘಾಟನೆ, ಗುರುಭವನ ಉದ್ಘಾಟನಾ ಪ್ರಯುಕ್ತ ಧಾರ್ಮಿಕ ಸಭೆ ಶ್ರೀಗಳ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!