Saturday, October 12, 2024
Saturday, October 12, 2024

ಇಂದ್ರಾಳಿ ರೈಲು ನಿಲ್ದಾಣ- ಅಪ್ರಾಪ್ತ ಬಾಲಕಿಯ ರಕ್ಷಣೆ

ಇಂದ್ರಾಳಿ ರೈಲು ನಿಲ್ದಾಣ- ಅಪ್ರಾಪ್ತ ಬಾಲಕಿಯ ರಕ್ಷಣೆ

Date:

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕಿ ಅಸಹಾಯಕ ಸ್ಥಿತಿಯಲ್ಲಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಕ್ಕಳ ಸಹಾಯವಾಣಿಯಿಂದ ದೂರು ಬಂದಿತ್ತು.

ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಪ್ರಮೋದ್, ನಯನ, ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಅವರು ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಿದರು.

ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೆ, ಅಲ್ಲಿ ಕೆಲಸ ತುಂಬ ಕಠಿಣವಾಗಿರುವುದರಿಂದ, ಕಾರ್ಖಾನೆಯ ಮಾಲೀಕರಿಗೆ ಹೇಳದೆ, ನಾನು ಸ್ವಂತ ಊರಾದ ಮಧ್ಯಪ್ರದೇಶಕ್ಕೆ ಹೋಗಲು ನಿರ್ಧರಿಸಿ ಇಂದ್ರಾಳಿ ರೈಲು ನಿಲ್ದಾಣಕ್ಕೆ ಬಂದಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಳು.

ನಂತರ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಮೌಖಿಕ ಆದೇಶದಂತೆ ಬಾಲಕಿಯರ ಬಾಲಮಂದಿರ ನಿಟ್ಟೂರು ಇಲ್ಲಿ ತಾತ್ಕಾಲಿಕ ಪುನರ್ವಸತಿಯನ್ನು ಕಲ್ಪಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವಶಕ್ತಿ

ಹಿಂದೂ ಹಬ್ಬಗಳಲ್ಲಿ ನವರಾತ್ರಿಯು ಪ್ರಸಿದ್ಧವಾದ ಹಬ್ಬವಾಗಿದೆ. ನವರಾತ್ರಿಯು ಪಾರ್ವತಿ ದೇವಿಯ ಒಂಬತ್ತು...

ನವರಾತ್ರಿ

ಹಿಂದೂಗಳು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ನವರಾತ್ರಿಯು ಒಂದು. "ನವರಾತ್ರಿ" ಎಂಬ ಪದವು...

ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಮುಂಬಯಿ, ಅ.11: ಟಾಟಾ ಗ್ರೂಪ್‌ನ ಅಂಗವಾದ ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿ ನೋಯೆಲ್...

ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ತಾಂತ್ರಿಕ ಸಮಸ್ಯೆ; ತುರ್ತು ಲ್ಯಾಂಡಿಂಗ್

ತಿರುಚಿರಾಪಳ್ಳಿ, ಅ.11: ತಿರುಚಿರಾಪಳ್ಳಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ...
error: Content is protected !!