Saturday, September 21, 2024
Saturday, September 21, 2024

ಉರಗತಜ್ಞ ಪವನ್ ನಾಯ್ಕ್ ಅವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ

ಉರಗತಜ್ಞ ಪವನ್ ನಾಯ್ಕ್ ಅವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ

Date:

ತುಮಕೂರು: ಮಾತೃಭೂಮಿ ಸೇವಾ ಟ್ರಸ್ಟ್ ತುಮಕೂರು ವತಿಯಿಂದ ತುಮಕೂರಿನ ಜಿಲ್ಲಾ ಕನ್ನಡ ಪರಿಷತ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಣೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಉರಗತಜ್ಞ ಪವನ್ ನಾಯ್ಕ್ ಇವರಿಗೆ ಪ್ರತಿಷ್ಠಿತ ಡಾ. ಎಪಿಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಮಾತೃಭೂಮಿ ಸೇವಾ ಟ್ರಸ್ಟ್ ನ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಮಾನವ ಹಕ್ಕು ರಕ್ಷಣಾ ಹಾಗೂ ಜಾಗೃತಿ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಡಾ. ಜ್ಯೋತಿ ಶ್ರೀನಿವಾಸ್, ಸಮಾಜಸೇವಕ ಆದಂತಹ ಕೆಂಚನೂನು ಶಂಕರ, ಜನ್ಮಭೂಮಿ ಕನ್ನಡಿಗರ ಸೇನೆ ಸಂಸ್ಥೆಯ ರಾಜ್ಯಾಧ್ಯಕ್ಷ ಕನ್ನಡ ಬಾಬು ಹುಸೇನ್, ಆದಿತ್ ಗ್ರೂಪ್ ಆಡಳಿತ ನಿರ್ದೇಶಕ ಚಂದನ್ ಗೌಡ, ಹೈಬ್ರಿಡ್ ನ್ಯೂಸ್ ನ ಸಿ‌ಇಓ ಬಿ ಎನ್ ಹೊರಪೇಟೆ, ಸೈನಿಕರಾದ ರವಿ, ಪ್ರಗತಿ ಟಿವಿ ಸಿಇಓ ಶಿಲ್ಪಶ್ರೀ, ಲೇಖಕರಾದ ಕಮಲಾ ರಾಜೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!