Sunday, October 13, 2024
Sunday, October 13, 2024

ಕಲಾವೈಭವ 2021- ಕಾರ್ಕಳ ರೋಟರಿಗೆ ಪ್ರಶಸ್ತಿ

ಕಲಾವೈಭವ 2021- ಕಾರ್ಕಳ ರೋಟರಿಗೆ ಪ್ರಶಸ್ತಿ

Date:

ಕಾರ್ಕಳ: ರೋಟರಿ ವಲಯದ ಸಾಂಸ್ಕೃತಿಕ ಕಾರ್ಯಕ್ರಮ ಕಲಾವೈಭವ-2021 ಶಂಕರಪುರ ರೋಟರಿಯ ಆತಿಥ್ಯದಲ್ಲಿ ನಡೆಯಿತು. ಕಾರ್ಯಕ್ರಮದ ಸರ್ವಶ್ರೇಷ್ಠ ತಂಡ ಪ್ರಶಸ್ತಿಯನ್ನು ರೋಟರಿ ಕಾರ್ಕಳ ಪಡೆಯಿತು. ಶಿವಕುಮಾರ್ ಅವರು ಏಕವ್ಯಕ್ತಿ ಜಾನಪದ ಗೀತೆಯಲ್ಲಿ ಪ್ರಥಮ, ಸಮೂಹ ಗಾಯನದಲ್ಲಿ ಪ್ರಥಮ, ಸಮೂಹ ಜಾನಪದ ನೃತ್ಯ ಪ್ರಥಮ, ಏಕವ್ಯಕ್ತಿ ನೃತ್ಯದಲ್ಲಿ ರಮಿತಾ ಶೈಲೆಂದ್ರ ದ್ವಿತೀಯ, ಕಿರು ಪ್ರಹಸನದಲ್ಲಿ ದ್ವಿತೀಯ ಪ್ರಶಸ್ತಿಯನ್ನು ರೋಟರಿ ಕಾರ್ಕಳ ತಂಡಕ್ಕೆ ಲಭಿಸಿತು.

ಮಾಜಿ ಜಿಲ್ಲಾ ಗವರ್ನರ್ ಡಾ. ಭರತೇಶ್ ಅಧಿರಾಜ್ ಪ್ರಶಸ್ತಿಯನ್ನು ರೋಟರಿ ಕಾರ್ಕಳ ಅಧ್ಯಕ್ಷ ಸುರೇಶ್ ನಾಯಕ್ ಅವರಿಗೆ ಹಸ್ತಾಂತರಿಸಿದರು. ಸಹಾಯಕ ಗವರ್ನರ್ ಅರುಣ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...

ಕಾರಂತ ದೀವಿಗೆ 2024

ಕುಂದಾಪುರ, ಅ.13: ಶ್ರೀ ಶಾರದಾ ಕಾಲೇಜು ಬಸ್ಸೂರು ಕುಂದಾಪುರ ಇಲ್ಲಿನ ಕನ್ನಡ...

ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಲಿ: ವಿವೇಕ್ ಆಳ್ವ

ವಿದ್ಯಾಗಿರಿ, ಅ.13: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿಯ ನೆಲೆಸಿರಬೇಕು ಎಂದು ಆಳ್ವಾಸ್...

ಒಟಿಟಿ ನಿಯಂತ್ರಿಸಲು ಕಠಿಣ ಕಾನೂನಿನ ಅಗತ್ಯವಿದೆ: ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್

ನಾಗಪುರ, ಅ.13: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಜಯದಶಮಿ ಉತ್ಸವ ನಾಗಪುರದಲ್ಲಿ ಶನಿವಾರ...
error: Content is protected !!