Monday, October 14, 2024
Monday, October 14, 2024

ನೀಲಾವರ ಸುರೇಂದ್ರ ಅಡಿಗರಿಗೆ ಅಧಿಕಾರ ಹಸ್ತಾಂತರ

ನೀಲಾವರ ಸುರೇಂದ್ರ ಅಡಿಗರಿಗೆ ಅಧಿಕಾರ ಹಸ್ತಾಂತರ

Date:

ಉಡುಪಿ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಆಡಳಿತಾಧಿಕಾರಿಯಾಗಿದ್ದ ಕುಮಾರ ಬೆಕ್ಕೇರಿಯವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ನೂತನ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಆಯ್ಕೆಯಾದ ನೀಲಾವರ ಸುರೇಂದ್ರ ಅಡಿಗರವರಿಗೆ ತಮ್ಮ ಕಛೇರಿಯಲ್ಲಿ ಗೌರವಿಸಿ ಅಧಿಕಾರವನ್ನು ಹಸ್ತಾಂತರಿಸಿ ಶುಭ ಕೋರಿದರು.

ಕಸಾಪ ನಿಕಟಪೂರ್ವ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನಿಕಟಪೂರ್ವ ತಾಲೂಕು ಅಧ್ಯಕ್ಷರುಗಳಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ (ಕಾರ್ಕಳ),  ಬಿ.ಪುಂಡಲೀಕ ಮರಾಠೆ (ಕಾಪು), ನಾರಾಯಣ ಮಡಿ (ಬ್ರಹ್ಮಾವರ), ಕಸಾಪ ಸದಸ್ಯರುಗಳಾದ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್, ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಭುವನಪ್ರಸಾದ್ ಹೆಗ್ಡೆ, ನರಸಿಂಹಮೂರ್ತಿ, ಕಛೇರಿ ಸಿಬ್ಬಂದಿಗಳಾದ  ಗಣೇಶ್, ದೀಕ್ಷಿತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ...

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...
error: Content is protected !!