Monday, October 14, 2024
Monday, October 14, 2024

ಕೃಷ್ಣಾಪುರ ಮಠದ ಧಾನ್ಯ ಮುಹೂರ್ತ

ಕೃಷ್ಣಾಪುರ ಮಠದ ಧಾನ್ಯ ಮುಹೂರ್ತ

Date:

ಉಡುಪಿ: ಭಾವಿ ಪರ್ಯಾಯ ಕೃಷ್ಣಾಪುರ ಮಠದ ಧಾನ್ಯ ಮುಹೂರ್ತವು ಕೃಷ್ಣಾಪುರ ಮಠದಲ್ಲಿ ನವಗ್ರಹ ಪೂಜೆಯೊಂದಿಗೆ ಆರಂಭಗೊಂಡು ಚಂದ್ರಮೌಳೇಶ್ವರ, ಅನಂತೇಶ್ವರ, ಶ್ರೀ ಕೃಷ್ಣ ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಿ ಬಡಗುಮಾಳಿಗೆಯಲ್ಲಿ ಸಂಪನ್ನಗೊಂಡಿತು. ಶ್ರೀ ಮಠದ ಪುರೋಹಿತರಾದ ವೇ.ಮೂ.ಶ್ರೀನಿವಾಸ ಉಪಾಧ್ಯಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

ಶಾಸಕರು ಹಾಗೂ ಪರ್ಯಾಯೋತ್ಸವ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ, ಶ್ರೀ ಮಠದ ಶ್ರೀನಿವಾಸ ಭಟ್ ಪಡುಬಿದ್ರೆ, ವರದ ರಾವ್, ಸೀತಾರಾಮ ಭಟ್, ಕೊಟ್ಟಾರಿಗಳಾದ ರಾಘವೇಂದ್ರ ರಾವ್, ಕಟೀಲು ದೇವಸ್ಥಾನದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ, ಪ್ರಮುಖರಾದ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಶ್ರೀಪತಿ ಭಟ್ ಮೂಡುಬಿದ್ರೆ, ಬಾಲಾಜಿ ರಾಘವೇಂದ್ರ ಆಚಾರ್ಯ, ವಿದ್ವಾಂಸರಾದ ಹರಿದಾಸ ಭಟ್, ಶಿವಪ್ರಸಾದ್ ತಂತ್ರಿ, ಪದ್ಮನಾಭ ಭಟ್ ಕಿದಿಯೂರು, ಸಮಿತಿಯ ಶ್ರೀಶ ಆಚಾರ್ಯ, ರಾಘವೇಂದ್ರ ರಾವ್, ಲಕ್ಷ್ಮೀನಾರಾಯಣ್, ಜಯಪ್ರಕಾಶ್ ಕೆದ್ಲಾಯ, ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರು ಹಾಗೂ ಮಠದ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ...

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...
error: Content is protected !!