Tuesday, October 15, 2024
Tuesday, October 15, 2024

ಕಾಂಕ್ರೀಟ್ ಕಾಮಗಾರಿ: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಕಾಂಕ್ರೀಟ್ ಕಾಮಗಾರಿ: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

Date:

ಉಡುಪಿ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕೈಗೊಳ್ಳುತ್ತಿರುವ ಪಳ್ಳಿ-ಕಣಜಾರು ಗುಡ್ಡೆಯಂಗಡಿ ರಸ್ತೆ ವಯಾ ರಂಗನಪಲ್ಕೆ ರಸ್ತೆಯ 8.20 ಕಿ.ಮೀ ಉದ್ದದ ಕಾಂಕ್ರೀಟ್ ಕಾಮಗಾರಿಗೆ ಸ್ಥಳಾವಕಾಶದ ಕೊರತೆ ಹಾಗೂ ಹಳ್ಳಿಯ ಪರಿಮಿತಿ ಇರುವುದರಿಂದ, ಸದರಿ ರಸ್ತೆಯಲ್ಲಿ ಫೆಬ್ರವರಿ 8 ರ ವರೆಗೆ ವಾಹನ ಸಂಚಾರ ನಿರ್ಬಂಧಿಸಿ, ಪಳ್ಳಿ-ನಿಂಜೂರು ಜಂಕ್ಷನ್‌ನಿಂದ ಜೀವನ್ ಜ್ಯೋತಿ ಮಾರ್ಗವಾಗಿ ಬೈಲೂರು ಉಡುಪಿ ಕಡೆ ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!