Tuesday, October 15, 2024
Tuesday, October 15, 2024

ಡಿ.29-31: ರಾಜ್ಯಮಟ್ಟದ ಯುವಜನೋತ್ಸವ

ಡಿ.29-31: ರಾಜ್ಯಮಟ್ಟದ ಯುವಜನೋತ್ಸವ

Date:

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಡಿಸೆಂಬರ್ 29 ರಿಂದ 31 ರವರೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಸ್ಪರ್ಧಿಗಳು ಡಿ. 29 ರ ಬೆಳಗ್ಗೆ 10 ಗಂಟೆಯೊಳಗಾಗಿ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!