Friday, September 20, 2024
Friday, September 20, 2024

ಪ್ರಧಾನಿ ಮೇಲೆ ದಾಳಿಗೆ ಸಂಚು ನಡೆದಿತ್ತೇ? ಕಿರಣ್ ಬೇಡಿ ಪ್ರಶ್ನೆ

ಪ್ರಧಾನಿ ಮೇಲೆ ದಾಳಿಗೆ ಸಂಚು ನಡೆದಿತ್ತೇ? ಕಿರಣ್ ಬೇಡಿ ಪ್ರಶ್ನೆ

Date:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರ‍ೀಯ ಸುದ್ಧಿ ಸಂಸ್ಥೆ ಎ.ಎನ್.ಐ ಜೊತೆಗೆ ಮಾತನಾಡಿದ ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ, ಮೊದಲ ಭದ್ರತಾ ಲೋಪವೆಂದರೆ ಅಂದು ಸ್ಥಳದಲ್ಲಿ ಡಿಜಿಪಿ ಇರಲಿಲ್ಲ. ರಾಜ್ಯ ಗೃಹ ಸಚಿವರು ಮತ್ತು ಗೃಹ ಕಾರ್ಯದರ್ಶಿಗಳು ಕೂಡ ಅಲ್ಲಿ ಹಾಜರಿರಲಿಲ್ಲ. ಜಿಲ್ಲಾಧಿಕಾರಿ ಕೂಡ ಅಂದು ಗೈರು ಹಾಜರಾಗಿದ್ದರು.

ಇದು ಪೂರ್ವ ಯೋಜಿತ ಪಿತೂರಿಯೇ? ಪ್ರಧಾನಿಯ ಮೇಲೆ ಗುಂಪು ದಾಳಿಯ ಸಂಚು ನಡೆದಿರಬಹುದೇ ಎಂದು ಕಿರಣ್ ಬೇಡಿ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.20: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!