Sunday, September 22, 2024
Sunday, September 22, 2024

ಸಂಗೊಳ್ಳಿ ರಾಯಣ್ಣನವರ ಸ್ಮರಣೆ ನಿತ್ಯ ನಿರಂತರವಾಗಲಿ: ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ

ಸಂಗೊಳ್ಳಿ ರಾಯಣ್ಣನವರ ಸ್ಮರಣೆ ನಿತ್ಯ ನಿರಂತರವಾಗಲಿ: ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ

Date:

ಉಡುಪಿ: ಸಂಗೊಳ್ಳಿ ರಾಯಣ್ಣನ 191 ನೆಯ ಸ್ಮರಣೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ 2ನೇ ವರ್ಷದ ಹುತಾತ್ಮ ಮಾಲಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ರಾಯಣ್ಣನ ಆರಾಧನೆ ಜನವರಿ 26 ಆಗಸ್ಟ್ 15 ಕ್ಕಷ್ಟೆ ಸೀಮಿತವಾಗದೆ ನಾವು ಮಾಡುವ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರತಿದಿನ ಅಂತಹ ಮಹಾತ್ಮರನ್ನು ಸ್ಮರಿಸುವಂತಾಗಬೇಕು.

ರಾಜ್ಯ ಸಂಸ್ಥಾಪಕ ಅಧ್ಯಕ್ಷರು ಕಳೆದ ವರ್ಷ ಚಾಲನೆ ನೀಡಿದ ಹುತಾತ್ಮ ಮಾಲಾ ಅಭಿಯಾನ ಮುಂದೊಂದು ದಿನ ರಾಜ್ಯ ಮತ್ತು ರಾಷ್ಟ್ರ ವ್ಯಾಪಿಯಾಗಲಿ. ಅದಕ್ಕೆ ನಾವೆಲ್ಲ ಜೊತೆ ನಿಲ್ಲೋಣ ಎಂದು ರಾಜ್ಯದ ಎಲ್ಲಾ ರಾಯಣ್ಣ ಅಭಿಮಾನಿ ಬಳಗದವರಿಗೆ ಮನವಿ ಮಾಡಿದರು.

ನಿವೃತ್ತ ಯೋಧ ಕೃಷ್ಣ ಶೆಟ್ಟಿಬೆಟ್ಟು, ಉಪಾಧ್ಯಕ್ಷ ಲಕ್ಷ್ಮಣ್ ಕೊಲ್ಕಾರ್, ಈರಪ್ಪ ಗೌಂಡಿ, ಮಹಿಳಾ ಬಳಗದ ಸವಿತಾ ನೋಟಗಾರ್, ಬಸವರಾಜ್ ಐಹೊಳೆ, ಮಹೇಶ್ ಗುಂಡಿಬೈಲ್, ಸಿದ್ದಣ್ಣ ಪೂಜಾರಿ, ಶರಣಪ್ಪ ಬಾರಕೇರ, ಹನುಮಂತರಾಯ ಪೂಜಾರಿ, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!