Sunday, September 22, 2024
Sunday, September 22, 2024

ಅಂಗನವಾಡಿಯಿಂದ ಸ್ನಾತಕೋತ್ತರ ಪದವಿಯವರೆಗೂ ಸಮಾನತೆ ಸಾರುವ ವಸ್ತ್ರಸಂಹಿತೆ ಜಾರಿಯಾಗಲಿ: ಐರೋಡಿ ವಿಠ್ಠಲ ಪೂಜಾರಿ

ಅಂಗನವಾಡಿಯಿಂದ ಸ್ನಾತಕೋತ್ತರ ಪದವಿಯವರೆಗೂ ಸಮಾನತೆ ಸಾರುವ ವಸ್ತ್ರಸಂಹಿತೆ ಜಾರಿಯಾಗಲಿ: ಐರೋಡಿ ವಿಠ್ಠಲ ಪೂಜಾರಿ

Date:

ಉಡುಪಿ: ಹಿಜಾಬ್ ವಿವಾದ ಪಿ.ಎಫ್.ಐ., ಸಿ.ಎಫ್.ಐ., ಎಸ್.ಡಿ.ಪಿ.ಐ ಹಾಗೂ ಮತೀಯವಾದದ ಮೂಲಕ ಶಾಂತಿ ಕದಡುವ ರಾಜಕೀಯ ಶಕ್ತಿಗಳ ಸಂಘಟನೆಯ ಹಿಡನ್ ಅಜೆಂಡಾ ಎಂದು ಬಿಜೆಪಿ ಹಿಂ.ವ.ಮೋರ್ಚಾ ರಾಜ್ಯ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ ಹೇಳಿದ್ದಾರೆ. ಈ ಹಿಜಾಬ್ ವಿವಾದದ ಮೂಲಕ ಕರಾವಳಿ ಪ್ರದೇಶ ಸೇರಿ ರಾಜ್ಯ,ದೇಶದಾದ್ಯಂತ ಕೋಮು ಸಂಘರ್ಷ ಸೃಷ್ಟಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದು ಜನಜೀವನವನ್ನು ಅಸ್ತವ್ಯಸ್ತ ಮಾಡಿ ಖುಷಿ ಪಡುವ ಇರಾದೆಯಲ್ಲಿ ಮತಾಂಧ ಶಕ್ತಿಗಳು ಕೆಲಸ ಮಾಡುತ್ತಿವೆ. ಭಾರತೀಯ ಜನತಾ ಪಾರ್ಟಿಯು ಈ ನೆಲದ ಕಾನೂನಿಗೆ ಧಕ್ಕೆ ತರುವವರಿಗೆ ಈ ರೀತಿಯ ಕನಸು ಕಾಣಲು ಬಿಡುವುದಿಲ್ಲ.

ಸರ್ಕಾರ ಆದಷ್ಟು ಬೇಗ ಈ ಮತೀಯವಾದದ ಮೂಲಕ ಶಾಂತಿ ಕದಡುವ ಸಂಘಟನೆಯನ್ನು ನಿಷೇಧಿಸಿ ಅಂಗನವಾಡಿಯಿಂದ ಸ್ನಾತಕೋತ್ತರ ಪದವಿವರೆಗೂ ಸಮಾನತೆ ಸಾರುವ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ಐರೋಡಿ ವಿಠ್ಠಲ ಪೂಜಾರಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!