Sunday, September 22, 2024
Sunday, September 22, 2024

ಮಣಿಪಾಲ- ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ

ಮಣಿಪಾಲ- ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ

Date:

ಮಣಿಪಾಲ: ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಸ್ತುಗಳ ಬಳಕೆಯು ದಿನೆ ದಿನೇ ಹೆಚ್ಚುತ್ತಿದ್ದು ಇದರಿಂದ ಅವುಗಳ ಅಳವಡಿಗೆ ಮತ್ತು ದುರಸ್ತಿಗೆ ಬೇಕಾಗುವ ಟೆಕ್ನಿಷಿಯನ್‌ಗಳಿಗೂ ಉತ್ತಮ ಬೇಡಿಕೆ ಬಂದಿದೆ. ಉತ್ತಮ ನುರಿತ ತರಬೇತಿ ಪಡೆದ ಕೆಲಸಗಾರರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ. ಸ್ವಂತ ಉದ್ಯಮಿಯಾಗಿ ಈ ಕ್ಷೇತ್ರದಲ್ಲಿ ದುಡಿಯಬಹುದು ಮತ್ತು ಇತರರಿಗೆ ಕೆಲಸವನ್ನು ನೀಡುವಂತಾಗಬಹುದು ಎಂದು ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್.ಐ ಸುಷ್ಮಾ ಜಿ. ಭಂಡಾರಿ ಹೇಳಿದರು.

ಅವರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಆಸಕ್ತ ಶಿಬಿರಾರ್ಥಿಗಳಿಗಾಗಿ 30 ದಿನಗಳ ಕಾಲ ಹಮ್ಮಿಕೊಂಡ ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕರಾದ ಸವಿತಾ ಎಸ್ ನಾಯಕ್ ಸ್ವಾಗತಿಸಿ, ಸಂಸ್ಥೆಯ ಕಛೇರಿ ಸಹಾಯಕರಾದ ಸಂತೋಷ್ ವಂದಿಸಿದರು. ಶಿಬಿರಾರ್ಥಿಗಳಾದ ಮಿಥುನ್, ರಕ್ಷಿತಾ ಮತ್ತು ಪ್ರಜ್ವಲ್ ತರಬೇತಿಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪನ್ಯಾಸಕಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!