Sunday, September 22, 2024
Sunday, September 22, 2024

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

Date:

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೋಟತಟ್ಟು ಪಡುಕರೆ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಶಿಕ್ಷಕ ಸುಧಾಕರ ಬಿ ರವರ ಬೀಳ್ಕೊಡುಗೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಸಹ ಶಿಕ್ಷಕ ವೃಂದ, ಎಸ್‌ಡಿಎಂಸಿ, ಹಾಗೂ ಬ್ರಹ್ಮಾವರ ವಲಯ ಶಿಕ್ಷಕ ಸಂಘದ ಸಮ್ಮುಖದಲ್ಲಿ ನಿವೃತ್ತ ಶಿಕ್ಷಕ ಸುಧಾಕರ ಬಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಬ್ರಹ್ಮಾವರ ವಲಯ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ಹೊಳ್ಳ, ಕಾರ್ಕಡ ವಿಭಾಗದ ಸಮೂಹ ಸಂಪನ್ಮೂಲ ವ್ಯಕ್ತಿ ಸವಿತಾ, ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಸುಲೈಮಾನ್, ನಿವೃತ್ತ ಶಿಕ್ಷಕ ರಾಜಾರಾಮ ಐತಾಳ್, ಶಾಲಾ ಪ್ರೋತ್ಸಾಹಕರಾದ ನಾರಾಯಣ ಐತಾಳ್, ಎಸ್‌ಡಿಎಮ್‌ಸಿ ಮಾಜಿ ಅಧ್ಯಕ್ಷರಾದ ದಿವಾಕರ ಐತಾಳ್, ಹುಸೇನ್, ಎಸ್‌ಡಿಎಮ್‌ಸಿ ಉಪಾಧ್ಯಕ್ಷೆ ಶ್ಯಾಮಲಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಲಯಾಧ್ಯಕ್ಷ ಪ್ರಶಾಂತ್, ಶಿಕ್ಷಕ ಲಕ್ಷ್ಮಣ ಸುವರ್ಣ, ಶೈಲಜಾ, ಪ್ರಳೀತ, ಮತ್ತು ಸಹ ಶಿಕ್ಷಕರು ಎಸ್‌ಡಿಎಮ್‌ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜಾನಕಿ ಸ್ವಾಗತಿಸಿ, ಶಿಕ್ಷಕ ಗಣೇಶ್ ನಿರೂಪಿಸಿ, ಸಂಗೀತ ಎಸ್ ಕೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!