Friday, September 20, 2024
Friday, September 20, 2024

ಜಯಪ್ರಕಾಶ್ ಪುತ್ತೂರು ಅವರ ಪುಸ್ತಕ ಬಿಡುಗಡೆ

ಜಯಪ್ರಕಾಶ್ ಪುತ್ತೂರು ಅವರ ಪುಸ್ತಕ ಬಿಡುಗಡೆ

Date:

ಉಡುಪಿ: ಖ್ಯಾತ ಲೇಖಕರು, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ರವರ ಶಿಷ್ಟಾಚಾರ ಅಧಿಕಾರಿಯಾಗಿದ್ದ ಜಯಪ್ರಕಾಶ್ ಪುತ್ತೂರು ಬರೆದ ಫೆಸ್ ಬುಕ್ ಪ್ರಪಂಚ ಶ್ರೀ ಸಾಮಾನ್ಯರು ಬಹುಮಾನ್ಯರು ಪುಸ್ತಕದ ಬಿಡುಗಡೆ ಉಡುಪಿ ತುಳುಕೂಟದ ವತಿಯಿಂದ ಎಂ.ಜಿ.ಎಂ ಕಾಲೇಜಿನಲ್ಲಿ ನಡೆದ ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಡೆಯಿತು.

ಜಯಪ್ರಕಾಶ್ ರವರು ನಾಡಿನ 55 ಜನ ಸಾಧಕರ ಜೀವನಗಾಥೆಯ ಕುರಿತು ಬರೆದ ಈ ಪುಸ್ತಕದಲ್ಲಿ ಉಡುಪಿ ಜಿಲ್ಲೆಯ 13 ಜನ ಸಾಧಕರ ಸಾಧನೆ ವಿವರ ಒಳಗೊಂಡಿದೆ.

ಲಾಕ್ ಡೌನ್ ಅವಧಿಯಲ್ಲಿ ಬರೆದ ಈ ಪುಸ್ತಕ ಬಿಡುಗಡೆಗೊಂಡಿರುವುದು ಅಭಿನಂದನೀಯ ಎಂದು ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಈ ಸಂದರ್ಭದಲ್ಲಿ ಡಾ. ಭಾಸ್ಕಾರಾನಂದ ಕುಮಾರ್, ಉದ್ಯಮಿ ಪುರುಷೋತ್ತಮ ಶೆಟ್ಟಿ, ಕನ್ನಡ ಸಂಸ್ಕೃತಿ ಇಲಾಖೆಯ ಪೂರ್ಣಿಮ, ಡಾ. ದೇವಿದಾಸ್ ನಾಯ್ಕ, ಗಂಗಾಧರ ಕಿದಿಯೂರು, ಚೈತನ್ಯ ಎಂ, ಪ್ರಭಾಕರ ಭಂಡಾರಿ, ವಿಜಯಕುಮಾರ್, ಸರ್ವೋತ್ತಮ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!