Saturday, September 21, 2024
Saturday, September 21, 2024

ಹಾವಂಜೆ ಸಖಾರಾಮ್ ಮಾಸ್ತರರಿಗೆ ನಾಗಾನುಗ್ರಹ ಕಲಾತಿಲಕ ಪ್ರಶಸ್ತಿ

ಹಾವಂಜೆ ಸಖಾರಾಮ್ ಮಾಸ್ತರರಿಗೆ ನಾಗಾನುಗ್ರಹ ಕಲಾತಿಲಕ ಪ್ರಶಸ್ತಿ

Date:

ಹಾವಂಜೆ: ಕೊರಂಗ್ರಪಾಡಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಬಹುಮುಖ ಪ್ರತಿಭೆಯ ಶಿಕ್ಷಕ ಹಾಗೂ ಕಲಾವಿದರಾದ ಹಾವಂಜೆ ಸಖಾರಾಮ್ ಮಾಸ್ತರ್ ಅವರಿಗೆ ನಾಗಾನುಗ್ರಹ ಕಲಾತಿಲಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವೇದಮೂರ್ತಿ ಕೃಷ್ಣಮೂರ್ತಿ ಭಟ್, ಡಾ. ರಾಘವ ಶೇರಿಗಾರ್ ಅಲೆವೂರು, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!