Friday, September 20, 2024
Friday, September 20, 2024

ಯಕ್ಷರಂಗಾಯಣದ ನಿರ್ದೇಶಕರಾಗಿ ಜೀವನ್‌ರಾಂ ಸುಳ್ಯ ಅಧಿಕಾರ ಸ್ವೀಕಾರ

ಯಕ್ಷರಂಗಾಯಣದ ನಿರ್ದೇಶಕರಾಗಿ ಜೀವನ್‌ರಾಂ ಸುಳ್ಯ ಅಧಿಕಾರ ಸ್ವೀಕಾರ

Date:

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿರುವ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ ಜೀವನ್‌ರಾಂ ಸುಳ್ಯ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಂದ ಅಧಿಕಾರ ಸ್ವೀಕರಿಸಿದರು.

ಜೀವನ್‌ರಾಂ ಅವರು ಹಲವು ಬಾರಿ ರಾಷ್ಟ್ರೀಯ ಮಟ್ಟದ ನಾಟಕಗಳಲ್ಲಿ ಪ್ರಶಸ್ತಿ ಪಡೆದಿದ್ದು, ಅವರ ನಿರ್ದೇಶನದ ಮಹಾಮಾಯಿ, ಪಂಜರ ಶಾಲೆ, ಧೂತವಾಕ್ಯ ಹಾಗೂ ಇನ್ನಿತರ ಹಲವು ನಾಟಕಗಳು ಜನಪ್ರಿಯವಾಗಿವೆ. ಮೂಲತ: ಯಕ್ಷಗಾನ ಕುಟುಂಬದಿಂದ ಬಂದ ಜೀವನ್‌ರಾಂ ಅವರು, ನಾಟಕಗಳಲ್ಲಿ ಯಕ್ಷಗಾನ, ಜಾದೂ, ಜಾನಪದವನ್ನು ಅಳವಡಿಸಿದ ಜನಪ್ರಿಯ ನಿರ್ದೇಶಕರಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!