Friday, September 20, 2024
Friday, September 20, 2024

ಉಡುಪಿ ಜಿಲ್ಲೆ- ಸಿಡಿಲು ಬಡಿದು ಹಲವಾರು ಮನೆಗಳಿಗೆ ಹಾನಿ

ಉಡುಪಿ ಜಿಲ್ಲೆ- ಸಿಡಿಲು ಬಡಿದು ಹಲವಾರು ಮನೆಗಳಿಗೆ ಹಾನಿ

Date:

ಉಡುಪಿ: ಉಡುಪಿ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ಅಲ್ಲಲ್ಲಿ ಹಾಅನಿಯಾಗಿವೆ. ಕುಂದಾಪುರ ತಾಲೂಕಿನ ಹರ್ಕೂರು ಗ್ರಾಮದ ಮುಕಾಂಬು ಆಚಾರ್ತಿ ಇವರ ಮನೆಯ ಮೇಲೆ ಮರಬಿದ್ದು ಭಾಗಶಃ ಹಾನಿಯಾಗಿದೆ. ಕಾರ್ಕಳ ತಾಲೂಕಿನ ಜಾರ್ಕಳ ಗ್ರಾಮದ ಲೀಲಾ ಆಚಾರ್ತಿ ಇವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಜಗನ್ನಾಥ ಪೂಜಾರಿ ಇವರ ಮನೆಗೆ ಗಾಳಿ ಮಳೆಯಿಂದ ಮರಬಿದ್ದು ಭಾಗಶಃ ಹಾನಿಯಾಗಿದೆ.

ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ರಾಮಕೃಷ್ಣ ಆಚಾರ್ಯ ಇವರ ಮನೆಯ ಮೇಲೆ ಗಾಳಿ ಮಳೆಯಿಂದ ಮರಬಿದ್ದು ಭಾಗಶಃ ಹಾನಿಯಾಗಿದೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ಗಾಳಿ ಮಳೆಗೆ ಮರ ಬಿದ್ದು ಜಯಂತ ಇವರ ಮನೆಗೆ ಭಾಗಶಃ ಹಾನಿಯಾಗಿದೆ. ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಶ್ಯಾಮಲ ಬಿ ಕೋಟ್ಯಾನ್‌ ಇವರ ವಾಸದ ಮನೆಯ ಮೇಲೆ ಗಾಳಿ ಮಳೆಯಿಂದ ತೆಂಗಿನ ಮರಬಿದ್ದು ಭಾಗಶಃ ಹಾನಿಯಾಗಿದೆ.

ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಶ್ಯಾಂಭ ಮದನಾಡು ಇವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯುಂಟಾಗಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಆಶಾ ಎಸ್‌ ರಾವ್‌ ತೋಡಲೆ ಇವರ ಮನೆ ಗಾಳಿ ಮಳೆಯಿಂದ ಮರಬಿದ್ದು ಭಾಗಶಃ ಹಾನಿಯಾಗಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಲೆತಿಶ್‌ ಸ್ಟೆಲ್ಲಾ ಇವರ ಮನೆ ಗಾಳಿ ಮಳೆಯಿಂದ ಮರಬಿದ್ದು ಭಾಗಶಃ ಹಾನಿಯಾಗಿದೆ. ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ವಿಮಲಾ ಪೂಜಾರ್ತಿ ಇವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!