Monday, September 23, 2024
Monday, September 23, 2024

ಗಣೇಶ್ ದೇವಾಡಿಗರಿಗೆ ಸನ್ಮಾನ

ಗಣೇಶ್ ದೇವಾಡಿಗರಿಗೆ ಸನ್ಮಾನ

Date:

ಬ್ರಹ್ಮಾವರ: ಉಚಿತವಾಗಿ ಭಜನಾ ತರಬೇತಿ ನೀಡುತ್ತಿರುವ ಉಪನ್ಯಾಸಕ, ಭಜನಾ ತರಬೇತುದಾರರಾಗಿರುವ ಗಣೇಶ್ ದೇವಾಡಿಗ ಅವರನ್ನು ಕೊಡ್ಲಿ ಶ್ರೀ ದುರ್ಗಾಂಬ ಗದ್ದುಗೆ ಅಮ್ಮನವರ ದೇವಸ್ಥಾನದ ಸಪ್ತಮ ವರ್ಧಂತ್ಯುತ್ಸವದ ಧರ್ಮಿಕ ಸಭೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಅಖಿಲೇಶ್ ಕೃಷ್ಣ ನಾಯಕ್, ಆರ್.ಎಸ್.ಎಸ್. ಜಿಲ್ಲಾ ಸಂಘ ಚಾಲಕ ಡಾ. ನಾರಾಯಣ ಶೆಣೈ, ದಿಲೇಶ್ ಶೆಟ್ಟಿ ಬೆಳ್ಳಂಪಳ್ಳಿ, ಕೊಡ್ಲಿ ಶ್ರೀನಿವಾಸ ಉಡುಪ, ಆನಂದ ಸುವರ್ಣ, ಕೆ. ಚರಡ ನಾಯ್ಕ್, ಉದಯ ನಾಯ್ಕ, ಬಿ. ಸೀತಾರಾಮ ಶೆಟ್ಟಿ, ಶಾರದಾ ವಿ ನಾಯ್ಕ, ಕೆನರಾ ಬ್ಯಾಂಕ್ ಸಹಾಯಕ ಮಹಾಪ್ರಬಂಧಕ ರಾಮ ನಾಯ್ಕ, ಟ್ರಸ್ಟ್ ಕಾರ್ಯದರ್ಶಿ ಕೆ. ಬಾಬು ನಾಯ್ಕ, ಶಂಕರ ನಾಯ್ಕ ಕೊಡ್ಲಿ, ಕೆ. ಜಗನ್ನಾಥ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!