Monday, September 23, 2024
Monday, September 23, 2024

ಸಮೃದ್ಧಿ ಯುವಕ ಮಂಡಲ- ಬೀಳ್ಕೊಡುಗೆ ಕಾರ್ಯಕ್ರಮ

ಸಮೃದ್ಧಿ ಯುವಕ ಮಂಡಲ- ಬೀಳ್ಕೊಡುಗೆ ಕಾರ್ಯಕ್ರಮ

Date:

ಉಡುಪಿ: ಸಮೃದ್ಧಿ ಯುವಕ ಮಂಡಲ(ರಿ) ಕುಳ್ಳಂಜೆ ಶಂಕರನಾರಾಯಣ ಇದರ ವತಿಯಿಂದ ಶಂಕರನಾರಾಯಣ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 11 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಪದೋನ್ನತಿ ಹೊಂದಿ ವರ್ಗಾವಣೆಗೊಂಡಿರುವ ಉಪನ್ಯಾಸಕ ಈಶ್ವರ ಕೆ.ಟಿ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಸಮೃದ್ಧಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮೃದ್ಧಿ ಯುವಕ ಮಂಡಲದ ಅಧ್ಯಕ್ಷರಾದ ಯೋಗೀಶ ದೇವಾಡಿಗ ವಹಿಸಿದದ್ದರು. ಈ ಸಂದರ್ಭದಲ್ಲಿ ರಿಲಾಯನ್ಸ್ ಇನ್ಫೋ ಕಮ್ಯುನಿಕೇಶನ್ ಲಿಮಿಟೆಡ್ ಮಂಗಳೂರು ಇವರ ನೆಟ್‌ವರ್ಕ್ ಇಂಜಿನಿಯರ್ ಅವಿನಾಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮೃದ್ಧಿ ಯುವಕ ಮಂಡಲದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂದೀಪ ಎಳಜೆಡ್ಡು ಸ್ವಾಗತಿಸಿ, ಪೂರ್ವಾಧ್ಯಕ್ಷ ಪ್ರವೀಣ ನಾಯ್ಕ ಬಾಳೆಕೊಡ್ಲು ವಂದಿಸಿದರು. ಉಪಾಧ್ಯಕ್ಷ ನಾರಾಯಣ ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!