Saturday, September 21, 2024
Saturday, September 21, 2024

‘ಶಕಲಕ ಬೂಂ ಬೂಂ’ ಬಿಡುಗಡೆಗೆ ಮುಹೂರ್ತ ಫಿಕ್ಸ್

‘ಶಕಲಕ ಬೂಂ ಬೂಂ’ ಬಿಡುಗಡೆಗೆ ಮುಹೂರ್ತ ಫಿಕ್ಸ್

Date:

ಉಡುಪಿ: ಬಹುನಿರೀಕ್ಷಿತ ಶಕಲಕ ಬೂಂ ಬೂಂ ಚಲನಚಿತ್ರ ಡಿಸೆಂಬರ್ 16 ರಂದು ಬಿಡುಗಡೆಗೊಳ್ಳಲಿದೆ.

ಯು.ಎನ್ ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುವ ಈ ಚಲನಚಿತ್ರವನ್ನು ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದಾರೆ.

ನಿತ್ಯಾನಂದ ನರಸಿಂಗೆ, ಉಮೇಶ್ ಪ್ರಭು ಮಣಿಬೆಟ್ಟು ನಿರ್ಮಿಸಿರುವ ಈ ಚಿತ್ರಕ್ಕೆ ಡಾಲ್ವಿನ್ ಕೊಳಲಗಿರಿ ಸಂಗೀತ ನಿರ್ದೇಶಿಸಿದ್ದಾರೆ.

ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ ಸಂಯೋಜನೆ ನೀಡಿರುವ ಈ ಚಿತ್ರಕ್ಕೆ ಪ್ರಜ್ವಲ್ ಸುವರ್ಣ ಅವರ ಸಂಕಲನವಿದೆ.

ಈ ಚಿತ್ರ ಭಿನ್ನ ಹಾರರ್ ಸಸ್ಪೆನ್ಸ್ ಕಥೆಯನ್ನು ಒಳಗೊಂಡಿದ್ದು, ತುಳು ಚಿತ್ರರಂಗದ ಮೊದಲ ಹಾರರ್ ಸಸ್ಪೆನ್ ಚಿತ್ರವಾಗಿದೆ.

ಹೊಟ್ಟೆ ಹುಣ್ಣಾಗಿಸಲು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ಮಿಮಿಕ್ರಿ ಶರಣ್ ಜೊತೆಯಾಗುವ ಸನ್ನಿವೇಶಗಳು ಅತ್ಯಾಕರ್ಷಕವಾಗಿವೆ ಎನ್ನುತ್ತಾರೆ ಚಿತ್ರ ನಿರ್ದೇಶಕ ಶ್ರೀಶ ಎಳ್ಳಾರೆ.

ಚಿತ್ರದಲ್ಲಿ ರೂಪಶ್ರೀ ವರ್ಕಾಡಿ, ವಸಂತ್ ಮುನಿಯಾಲ್, ಗಾಡ್ವಿನ್ ಸ್ಪಾರ್ಕಲ್, ಲಕ್ಷಾ ಶೆಟ್ಟಿ, ಸುನಿಲ್ ಕಡ್ತಲ, ಯತೀಶ್ ಪೂಜಾರಿ, ಪ್ರವೀಣ್ ಆಚಾರ್ಯ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್ ಅಭಿನಯಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!