Sunday, September 22, 2024
Sunday, September 22, 2024

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ?

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ?

Date:

ಬೆಂಗಳೂರು: ಮಳೆ ತರಿಸುವಂತಹ ಮೋಡಗಳ ರಚನಾ ವ್ಯವಸ್ಥೆಯು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳುನಾಡಿನಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಅಕ್ಟೋಬರ್ 29 ರಿಂದ ಈಶಾನ್ಯ ಮಳೆ ಮಾರುತಗಳ ಆಗಮನವಾಗಲಿದ್ದು, ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಮತ್ತೆ ವರುಣನ ಆರ್ಭಟ ಉಂಟಾಗುವ ಎಲ್ಲ ಸಾಧ್ಯತೆಗಳು ಇವೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ತುಸು ಹೆಚ್ಚೇ ಮಳೆ ಬಿದ್ದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

‘ಫಾಲ್ಸ್ ವಿಂಟರ್’: ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇದು ಚಳಿಗಾಲದ ಆರಂಭವಲ್ಲ, ಬದಲಿಗೆ ಒಂದು ರೀತಿಯ ‘ಫಾಲ್ಸ್ ವಿಂಟರ್’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ತೀವ್ರ ಚಳಿ: ಅಕ್ಟೋಬರ್ 25 ರಂದು ಬೆಂಗಳೂರಿನಲ್ಲಿ ತಾಪಮಾನವು 15.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!