Friday, September 20, 2024
Friday, September 20, 2024

ಬೆಳ್ಮಣ್ಣು ಜೇಸಿಐಗೆ ವಲಯ ಮಟ್ಟದ ಅತ್ಯುತ್ತಮ ಪಬ್ಲಿಕ್ ರಿಲೇಷನ್ಶಿಪ್ ಪ್ರಶಸ್ತಿ

ಬೆಳ್ಮಣ್ಣು ಜೇಸಿಐಗೆ ವಲಯ ಮಟ್ಟದ ಅತ್ಯುತ್ತಮ ಪಬ್ಲಿಕ್ ರಿಲೇಷನ್ಶಿಪ್ ಪ್ರಶಸ್ತಿ

Date:

ನಿಟ್ಟೆ: ಭಾರತೀಯ ಜೇಸಿಐನ ವಲಯ ಹದಿನೈದರ ನೇತೃತ್ವದಲ್ಲಿ ನಿಟ್ಟೆಯಲ್ಲಿ ಜರಗಿದ ವಲಯ ಸಮ್ಮೇಳನದಲ್ಲಿ ಸಾಂತೂರು ವೀಣೇಶ್ ಅಮೀನ್ ಸಾರಥ್ಯದ ಜೇಸಿಐ ಬೆಳ್ಮಣ್ಣು ಘಟಕಕ್ಕೆ ವಲಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಅತ್ಯುತ್ತಮ ಪಬ್ಲಿಕ್ ರಿಲೇಷನ್ಶಿಪ್, ಅತ್ಯುತ್ತಮ ಜೂನಿಯರ್ ಜೇಸಿ ಅಧ್ಯಕ್ಷ ಪ್ರಶಸ್ತಿ ಸೇರಿದಂತೆ ಸಿಲ್ವರ್ ಲೋಮ್, ರಕ್ತದಾನ ಶಿಬಿರದ ವಿಶೇಷ ಮನ್ನಣೆ, ತರಬೇತಿ ವಿಭಾಗದ ವಿಶೇಷ ಮನ್ನಣೆ, ಕಾರ್ಯಕ್ರಮ ವಿಭಾಗದ ವಿಶೇಷ ಮನ್ನಣೆ, ವಲಯಾಧ್ಯಕ್ಷರ ಭೇಟಿ ಕಾರ್ಯಕ್ರಮದ ವಿಭಾಗದಲ್ಲಿ ಹಲವಾರು ವಿಶೇಷ ಮನ್ನಣೆಗಳನ್ನು ವಲಯಾಧ್ಯಕ್ಷರಾದ ರೋಯನ್ ಉದಯ್ ಕ್ರಾಸ್ತ ಅವರು ಬೆಳ್ಮಣ್ಣು ಜೇಸಿಐಗೆ ನೀಡಿ ಗೌರವಿಸಿದರು.

ಬೆಳ್ಮಣ್ಣು ಜೇಸಿಐ ಘಟಕದ ಪೂರ್ವಾಧ್ಯಕ್ಷರಾದ ಸತೀಶ್ ಕೋಟ್ಯಾನ್, ಸರ್ವಜ್ಞ ತಂತ್ರಿ, ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ರವಿರಾಜ್ ಶೆಟ್ಟಿ, ಸತ್ಯನಾರಾಯಣ ಭಟ್, ನಿಯೋಜಿತ ಅಧ್ಯಕ್ಷರಾದ ಅಬ್ಬಡ್ಕ ಸತೀಶ್ ಪೂಜಾರಿ, ಕಾರ್ಯದರ್ಶಿ ದೀಕ್ಷಿತ್ ದೇವಾಡಿಗ, ಸದಸ್ಯರಾದ ರಾಜೇಶ್ ಕುಲಾಲ್, ಹರಿಪ್ರಸಾದ್ ನಂದಳಿಕೆ, ಗಣೇಶ್ ಆಚಾರ್ಯ, ಯುವ ಜೇಸಿ ಅಧ್ಯಕ್ಷ ವೈಶಾಖ್ ಹೆಬ್ಬಾರ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...
error: Content is protected !!