Saturday, September 28, 2024
Saturday, September 28, 2024

ಶಂಕರಪುರ- ಕಾನೂನು ಮಾಹಿತಿ ಕಾರ್ಯಕ್ರಮ

ಶಂಕರಪುರ- ಕಾನೂನು ಮಾಹಿತಿ ಕಾರ್ಯಕ್ರಮ

Date:

ಕಟಪಾಡಿ: ರೋಟರಿ ಕ್ಲಬ್ ಶಂಕರಪುರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ನಡೆಯಿತು. ಕಾನೂನು ಸೇವೆಗಳ ಕಾರ್ಯಗಳು ಮತ್ತು ಅದರ ಉದ್ದೇಶಗಳ ಬಗ್ಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶರ್ಮಿಳ ಎಸ್ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ವಕೀಲರಾದ ಪೆಟ್ರಿಷಿಯ ಡೇಸಾ, ಕ್ಲಬ್ ಸರ್ವಿಸ್ ಡೈರೆಕ್ಟರ್ ಫ್ರಾನ್ಸಿಸ್ ಡೇಸಾ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷರಾದ ಗ್ಲಾಡಸನ್ ಕುಂದರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ರೋಟರಿ ಭವನದಲ್ಲಿ ನಡೆಯಿತು.

ಜಾರ್ಜ್ ಡಿಸಿಲ್ವ, ಚಂದ್ರ ಪೂಜಾರಿ, ಎಡ್ವಾರ್ಡ್ ಮೆಂಡೋನ್ಸ ಮುಂತಾದವರು ಉಪಸ್ಥಿತರಿದ್ದರು. ಲಕ್ಕಿ ರೋಟೆರಿಯನ್ನಾಗಿ ಪೌಲ್ ಕ್ವಾಡ್ರಸ್ ಆಯ್ಕೆಯಾದರು. ಕಾರ್ಯದರ್ಶಿ ಸಿಲ್ವಿಯಾ ಕ್ಯಾಸ್ಟಲೀನೋ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!