Friday, September 27, 2024
Friday, September 27, 2024

ಕೋಟಿ ಗೀತಾ ಯಜ್ಞ ಸಂಕಲ್ಪ

ಕೋಟಿ ಗೀತಾ ಯಜ್ಞ ಸಂಕಲ್ಪ

Date:

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿರುವ ಶ್ರೀ ಪುತ್ತಿಗೆ ಮಠಕ್ಕೆ ಭೇಟಿ ನೀಡಿದ ಸುದ್ಧಿ ನಿರೂಪಕರಾದ ರಂಗನಾಥ ಭಾರಧ್ವಜ್ ಅವರ ಪತ್ನಿ ರಾಧಿಕ ಭಾರಧ್ವಜ್ ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲ್ಗೊಂಡು, ಭಕ್ತ ಜನರೆಲ್ಲ ಭಾಗವಹಿಸಬೇಕೆಂಬುದಾಗಿ ಕರೆಯಿತ್ತರು.

ಪ್ರಸಾದವನ್ನು ಸ್ವೀಕರಿಸಿದ ಅವರು ದೇಶ ವಿದೇಶಗಳಲ್ಲಿ ಪುತ್ತಿಗೆ ಶ್ರೀಗಳ ಧರ್ಮ ಪ್ರಚಾರ ಹಾಗೂ ಶ್ರೀಗಳ ಕಾರ್ಯಗಳನ್ನು ತಿಳಿದು ಸಂತೋಷ ವ್ಯಕ್ತಪಡಿಸಿದರು. ಜೊತೆಗೆ ಆಗಮಿಸಿದ ಪ್ರಸಿದ್ಧ ವಾಣಿಜ್ಯ ಉದ್ಯಮಿಗಳಾದ ಕೃಷ್ಣ ಹಾಗೂ ಧರ್ಮಪತ್ನಿ ಸುಮಾ, ಮತ್ತು ಉಮಾಶಂಕರ್ ಹಾಗೂ ಪತ್ನಿ ಚೇತನಾ ಅವರು ಉಪಸ್ಥಿತರಿದ್ದು ಭಗವದ್ಗೀತಾ ಲೇಖನ ಯಜ್ಞ ದೀಕ್ಷೆ ಪಡೆದುಕೊಂಡು, ಶ್ರೀಗಳ ಸಂಕಲ್ಪಕ್ಕೆ ಕೈ ಜೋಡಿಸಿ ಕೃಷ್ಣನ ಹಾಗೂ ಗುರುಗಳ ಅನುಗ್ರಹಕ್ಕೆ ಪಾತ್ರರಾಗುಂತೆ ಕರೆಯಿತ್ತರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!