Wednesday, September 25, 2024
Wednesday, September 25, 2024

ದುಬೈ- ಪುತ್ತಿಗೆ ಶ್ರೀಪಾದರಿಗೆ ಭವ್ಯ ಸ್ವಾಗತ

ದುಬೈ- ಪುತ್ತಿಗೆ ಶ್ರೀಪಾದರಿಗೆ ಭವ್ಯ ಸ್ವಾಗತ

Date:

ದುಬೈ: ಇಲ್ಲಿಯ ಶ್ರೀ ರಾಘವೇಂದ್ರ ಸೇವಾ ಸಮಿತಿಯಿಂದ ಸದಸ್ಯರಿಂದ ಭಾವಿ ಪರ್ಯಾಯ ಸ್ವಾಮಿಗಳಾದ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ಸ್ವಾಗತಿಸಲಾಯಿತು. ಸಾಮೂಹಿಕ ಪಾದಪೂಜೆ, ತೊಟ್ಟಿಲು ಪೂಜಾ ಸೇವೆ ಮತ್ತು ಅಭಿನಂದನಾ ಕಾರ್ಯಕ್ರಮವು ನೂರಾರು ಜನರ ಸಮ್ಮುಖದಲ್ಲಿ ನಡೆಯಿತು.

ಪೂಜ್ಯ ಶ್ರೀಪಾದರು ನೆರೆದ ಭಕ್ತರಿಗೆ ಭಗವದ್ಗೀತಾ ಲೇಖನ ದೀಕ್ಷೆಯನ್ನು ನೀಡಿ ಎಲ್ಲ ಭಾಗವದ್ಭಕ್ತರನ್ನು ಮುಂಬರುವ ಶ್ರೀಕೃಷ್ಣಪೂಜಾ ಪರ್ಯಾಯಕ್ಕೆ ಆಗಮಿಸುವಂತೆ ಕರೆಯಿತ್ತರು. ಕಾರ್ಯಕ್ರಮವನ್ನು ಸತ್ಯಬೋಧಾಚಾರ್ಯರು ಆಯೋಜಿಸಿದ್ದರು.

ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮತ್ತು ಅರ್ಚಕ ಶ್ರೀಪತಿ ಉಪಾಧ್ಯಾಯ ಇವರನ್ನು ಗೌರವಿಸಲಾಯಿತು.

ದುಬೈಯಲ್ಲಿ ನೂರಾರು ಮಂದಿಯನ್ನು ಭಗವದ್ಗೀತಾ ಪ್ರಚಾರಕ್ಕೆ ಪ್ರೇರೇಪಿಸಿದ ಸುರೇಶ್ ರವರನ್ನು ಸನ್ಮಾನಿಸಲಾಯಿತು. ಸಂಯೋಜಕರಾದ ಹರಿಪ್ರಸಾದ್ ವಂದಿಸಿದರು. ಶ್ರೀಪಾದರು ದುಬೈ -ಅಭುದಾಭಿಯಲ್ಲಿ ಡಿಸೇಂಬರ್ 23 ರವರಿಗೆ ಸಂಚರಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾನೂನು ಸಚಿವರನ್ನು ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗ

ಉಡುಪಿ, ಸೆ.24: ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ರಾಜ್ಯದ ಕಾನೂನು...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ...

ಕಾಪು: ನವದುರ್ಗಾ ಲೇಖನ ಯಜ್ಞದ ಸೇವಾ ಕಚೇರಿ ಉದ್ಘಾಟನೆ

ಕಾಪು, ಸೆ.24: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ...
error: Content is protected !!