Tuesday, September 24, 2024
Tuesday, September 24, 2024

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್- ರಾಷ್ಟ್ರೀಯ ರೈತ ದಿನಾಚರಣೆ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್- ರಾಷ್ಟ್ರೀಯ ರೈತ ದಿನಾಚರಣೆ

Date:

ಉಡುಪಿ: ರಾಷ್ಟ್ರೀಯ ರೈತರ ದಿನದ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮಕೃಷ್ಣ ಶರ್ಮ ಬಂಟಕಲ್, ರಘುಪತಿ ರಾವ್ ಮಾವಿನಕಾಡು, ಸತೀಶ್ ಹೆಗ್ಡೆ ಅಮಾಸೆಬೈಲ್, ಹಾಜಿ ಅಲಿಯಬ್ಬ ಉಚ್ಚಿಲ, ಪ್ರೇಮ ಪೂಜಾರಿ ಕುಂಭಾಷಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿ ಬಂದ ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರಾದ ಮೋಹನ್ ರಾಜ್ ರವರು ಮಾತನಾಡಿ, ಸಂಸ್ಥೆಯಲ್ಲಿ ರೈತರನ್ನು ಸನ್ಮಾನಿಸಿ ಅವರನ್ನು ಗುರುತಿಸಿದ ಕೆಲಸವನ್ನು ಪ್ರಶಂಶಿಸಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ್ ನಾಯಕ್ ಮಾತನಾಡಿ, ರೈತರಿಗೆ ಈ ಸಂಸ್ಥೆಯವರು ಯಾವ ರೀತಿ ಅವರ ಸಾಧನೆಯನ್ನು ಗುರುತಿಸಿದ್ದಾರೋ ಅದೇ ರೀತಿ ಸರಕಾರ ಕೂಡ ಗುರುತಿಸುವಂತಾಗಲಿ ಎಂದು ಅಭಿಪ್ರಾಯಪಟ್ಟರು.

ಸಾಮಾಜಿಕ ಕಾರ್ಯಕರ್ತರಾದ ಅಲ್ವಿನ್ ಅಂದ್ರಾದೆ ಹಾಗೂ ದಯಾನಂದ ಶೆಟ್ಟಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ, ಮುಸ್ತಫಾ ಎ.ಕೆ., ತಂಝೀಮ್ ಶಿರ್ವ ಉಪಸ್ಥಿತರಿದ್ದರು. ರಾಘವೇಂದ್ರ ನಾಯಕ್ ಸ್ವಾಗತಿಸಿ, ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!