Thursday, September 19, 2024
Thursday, September 19, 2024

ಡಾ. ಪಿ. ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು- ರಾಷ್ಟ್ರೀಯ ಗಣಿತ ದಿನ

ಡಾ. ಪಿ. ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು- ರಾಷ್ಟ್ರೀಯ ಗಣಿತ ದಿನ

Date:

ಮಂಗಳೂರು: ಡಾ. ಪಿ. ದಯಾನಂದ ಪೈ- ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇಲ್ಲಿ ರಾಷ್ಟ್ರೀಯ ಗಣಿತ ದಿನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಜಿ. ಡಿ. ಕಾಮತ್ ಗಣಿತದ ಮಹತ್ವವನ್ನು ತಿಳಿಸಿ, ಗಣಿತ ಎಂಬುವುದು ಕೇವಲ ಸೂತ್ರಗಳು, ಪ್ರಮೇಯಗಳನ್ನು ತಿಳಿದುಕೊಳ್ಳುವುದು ಮಾತ್ರ ಅಲ್ಲ, ನಮ್ಮ ದಿನನಿತ್ಯದ ಕಾರ್ಯದಲ್ಲಿ ಗಣಿತದ ಪಾತ್ರ ಬಹಳಷ್ಟಿದೆ ಎಂದರು. ರಾಮಾನುಜನ್ ರವರ ಹಲವು ಮೂಲಸೂತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು. ಗಣಿತ ದಿನದ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ರಾಸಾಯನಶಾಸ್ತ್ರ ವಿಭಾಗದ ಮಖ್ಯಸ್ಥರಾದ ಡಾ. ಸುಧಾಕರನ್ ಟಿ., ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಸಂತಿ ಪಿ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣಪ್ರಭಾ ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಕೆ.ಬಿ., ಮತ್ತು ಪ್ರೊ. ಜೆಫ್ರಿ ರಾಡ್ರಿಗಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!